DAKSHINA KANNADA
HOME
ಪಡ್ರೆ ಧೂಮಾವತಿ ಕ್ಷೇತ್ರಕ್ಕೆ ಅಪಪ್ರಚಾರ ಮಾಡುತ್ತಿರುವವರನ್ನು ಜುಮಾದಿಯೇ ನೋಡಲಿ
ಮಂಗಳೂರು ಜುಲೈ 28: ಪಡ್ರೆ ಧೂಮಾವತಿ ಕ್ಷೇತ್ರಕ್ಕೆ ಅಪಪ್ರಚಾರ ಮಾಡುತ್ತಿರುವವರನ್ನು ಜುಮಾದಿಯೆ ನೋಡಲಿ ಎಂದು ದೈವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳು ಸುರತ್ಕಲ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. “ಪಡ್ರೆ ಶ್ರೀ ಧೂಮಾವತಿ ದೈವಸ್ಥಾನಕ್ಕೆ ಸುಮಾರು 800 ವರ್ಷಗಳಿಗೂ ಮೇಲ್ಪಟ್ಟ ಇತಿಹಾಸವಿದ್ದು ಇತ್ತೀಚೆಗೆ ಗ್ರಾಮದ ಪದ್ಮನಾಭ ಶೆಟ್ಟಿ ಎಂಬವರು ನ್ಯಾಯಾಲಯದಲ್ಲಿ ಸುಮಾರು 13 ಜನರ ಮೇಲೆ ಖಾಸಗಿ ದೂರು ನೀಡಿದ್ದು ಅದರ ಆಧಾರದ ಮೇಲೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ಆಗಿರುತ್ತದೆ. ಆ ದೂರಿನಲ್ಲಿ ಜಾತ್ರೆಯ ಸಮಯ ಭಕ್ತಾದಿಗಳಿಂದ […]