DAKSHINA KANNADA
HOME
*ಪರೀಕ್ಷೆ ಸಮಯದಲ್ಲೇ ರಾಜ್ಯ ಸರ್ಕಾರದ ಆತುರದ ನಿರ್ಧಾರ ಖಂಡನೀಯ: ಶಾಸಕ ವೇದವ್ಯಾಸ ಕಾಮತ್ ಆಕ್ರೋಶ*
ಮಂಗಳೂರು ; ರಾಜ್ಯದಲ್ಲಿ ಏಕಾಏಕಿ ತೃತೀಯ ಭಾಷೆಗೆ ಅಂಕ ನೀಡುವ ಪದ್ಧತಿ ಕೈಬಿಟ್ಟು ಗ್ರೇಡ್ ನೀಡುವುದನ್ನು ಆರಂಭಿಸಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರ “ಆತುರಗಾರನಿಗೆ ಬುದ್ದಿ ಮಟ್ಟ” ಎನ್ನುವಂತಿದ್ದು, ರಾಜಕೀಯ ತೆವಲಿಗಾಗಿ ವಿದ್ಯಾರ್ಥಿಗಳನ್ನು ಬಲಿಪಶು ಮಾಡುತ್ತಿರುವುದು ಖಂಡನೀಯ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಎಸೆಸೆಲ್ಸಿ ಪರೀಕ್ಷೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಶಿಕ್ಷಣ ಸಚಿವರು ಇಂತಹ ನಿರ್ಧಾರ ಕೈಗೊಂಡು ಮಕ್ಕಳ ಮೇಲೆ ಎಂತಹ ಪರಿಣಾಮ ಬೀರಿದ್ದಾರೆ ಎಂಬುದು ಅರಿವಿದೆಯೇ? ಸರಕಾರದ ಈ ನಡೆಯಿಂದ ವಿದ್ಯಾರ್ಥಿಗಳು, ಶಿಕ್ಷಕರು, […]


