DAKSHINA KANNADA
LATEST NEWS
ಪುತ್ತೂರು ವಿಧಾನಸಭಾ ಕ್ಷೇತ್ರ: ಪ್ರತೀ ಗ್ರಾಮಕ್ಕೊಂದು ಕೆಪಿಎಸ್ ಶಾಲೆ ಮಂಜೂರು ಮಾಡಿ: ಶಾಸಕ ಅಶೋಕ್ ರೈ ಮನವಿ
ಪುತ್ತೂರು: ಗ್ರಾಮಾಂತರ ಪ್ರದೇಶದ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ತನ್ನ ವಿಧಾನಸಭಾ ಕ್ಷೇತ್ರದ ಪ್ರತೀ ಗ್ರಾಮಕ್ಕೊಂದರಂತೆ ಕೆಪಿಎಸ್ ಶಾಲೆಯನ್ನು ಮಂಜೂರುಗೊಳಿಸಬೇಕು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ರಶ್ಮಿ ಮಹೇಶ್ ರವರಿಗೆ ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ. ಗುರುವಾರ ಬೆಂಗಳೂರಿನಲ್ಲಿ ಇಲಾಖಾ ಕಾರ್ಯದರ್ಶಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಶಾಸಕರು ಈ ಮನವಿ ಸಲ್ಲಿಸಿದ್ದಾರೆ. ಗ್ರಾಮೀಣ ಭಾಗದ ಬಡ ಮಕ್ಕಳು ಗುಣ ಮಟ್ಟದ ಶಿಕ್ಷಣದಿಂದ ವಂಚಿತರಾಗಬಾರದು ಮತ್ತು ಎಲ್ ಕೆ ಜಿ […]


