Tag: ಪ್ರತಿಭಟನೆ

DAKSHINA KANNADA HOME LATEST NEWS

ದೇಶವ್ಯಾಪ್ತಿ ಕ್ರೈಸ್ತರ ಮೇಲೆ ನಡೆದ ದಾಳಿ ಖಂಡಿಸಿ ಮಂಗಳೂರಿನಲ್ಲಿ ಮೌನ ಪ್ರತಿಭಟನೆ

ಮಂಗಳೂರು: ಕ್ರಿಸ್‌ಮಸ್ ಹಬ್ಬದ ವೇಳೆ ದೇಶವ್ಯಾಪ್ತಿ ಕ್ರೈಸ್ತರ ಮೇಲೆ ನಡೆದ ದಾಳಿಗಳನ್ನು ಖಂಡಿಸಿ, ಸಂತ ಸೆಬಾಸ್ಟಿಯನ್ ಚರ್ಚ್, ಬೆಂದೂರು, ಮಂಗಳೂರು ವತಿಯಿಂದ ಜ.3ರಂದು ಸಂಜೆ 6 ಗಂಟೆಗೆ ಚರ್ಚಿನ ಮುಂಭಾಗದಲ್ಲಿ ಮೌನ ಪ್ರತಿಭಟನೆ ಆಯೋಜಿಸಲಾಯಿತು. ಈ ಮೌನ ಪ್ರತಿಭಟನೆಯಲ್ಲಿ ಚರ್ಚಿನ ಧರ್ಮಗುರುಗಳಾದ ವಂ. ವಾಲ್ಟರ್ ಡಿಸೋಜಾ, ಸಹಾಯಕ ಧರ್ಮಗುರುಗಳಾದ ವಂ. ವಿವೇಕ್ ಪಿಂಟೋ ಹಾಗೂ ವಂ. ಓಜ್ಮೊಂಡ್ ಡಿಸೋಜಾ, ವಂ. ಅರುಣ್ ಲೋಬೊ (ಪ್ರಾಂಶುಪಾಲರು), ಉಪಾಧ್ಯಕ್ಷರು, ಕಾರ್ಯದರ್ಶಿಗಳು ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು. ವಂ. ವಾಲ್ಟರ್ ಡಿಸೋಜಾ […]