Tag: *ಪ್ರತಿಭಾ ಪಲಾಯನ ಕಳವಳಕಾರಿ: ಜಿ.ಪಂ.ಉಪಕಾರ್ಯದರ್ಶಿ ಜಯಲಕ್ಷ್ಮೀ*

DAKSHINA KANNADA

*ಪ್ರತಿಭಾ ಪಲಾಯನ ಕಳವಳಕಾರಿ: ಜಿ.ಪಂ.ಉಪಕಾರ್ಯದರ್ಶಿ ಜಯಲಕ್ಷ್ಮೀ*

ಮಂಗಳೂರು, ಮಾ.09: ದಕ್ಷಿಣ ಕನ್ನಡ ಜಿಲ್ಲೆಯು ಶೈಕ್ಷಣಿಕವಾಗಿ ಉನ್ನತ ಸ್ಥಾನದಲ್ಲಿದ್ದರೂ, ಇಲ್ಲಿನ ಪ್ರತಿಭಾವಂತರು ವೃತ್ತಿ ಬದುಕಿಗೆ ಹೊರರಾಜ್ಯ ಮತ್ತು ವಿದೇಶಗಳನ್ನು ಅವಲಂಭಿಸುತ್ತಿದ್ದು, ಇದರಿಂದ ಸ್ಥಳೀಯ ಕೌಶಲ್ಯ ಉದ್ಯೋಗಗಳಿಗೆ ಅರ್ಹರು ಲಭ್ಯವಾಗದಿರುವುದು ಕಳವಳಕಾರಿಯಾಗಿದೆ ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಜಯಲಕ್ಷ್ಮೀ ಹೇಳಿದ್ದಾರೆ. ಅವರು ಸೋಮವಾರ ಜಿ.ಪಂ. ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲಾ ಕೌಶಲ್ಯ ಅಭಿವೃದ್ಧಿ ಯೋಜನೆಯನ್ನು ತಯಾರಿಸುವ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಐಎಎಸ್/ಐಪಿಎಸ್‍ಗಳನ್ನು ಆಯ್ಕೆ ಮಾಡುವ ಯುಪಿಎಸ್‍ಸಿ ಫಲಿತಾಂಶ ಇತ್ತೀಚೆಗೆ ಪ್ರಕಟಗೊಂಡಿದ್ದು, ರಾಜ್ಯದಲ್ಲಿ ಎಸ್‍ಎಸ್‍ಎಲ್‍ಸಿ/ಪಿಯುಸಿ […]