HOME
LATEST NEWS
ಪ್ರೊ.ಬಾಲಕೃಷ್ಣ ಗಟ್ಟಿ ನಿಧನಕ್ಕೆ ಪತ್ರಕರ್ತರಿಂದ ಸಂತಾಪ ಸೂಚಕ ಸಭೆ
ಮಂಗಳೂರು ; ಹಿರಿಯ ಪತ್ರಕರ್ತ ಪ್ರೊ.ಬಾಲಕೃಷ್ಣ ಗಟ್ಟಿ ಯವರ ನಿಧನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ,ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನದ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸಂತಾಪ ಸೂಚಕ ಸಭೆ ನಡೆಸಿ ನುಡಿನಮನ ಸಲ್ಲಿಸಲಾಯಿತು. ಈ ಸಂತಾಪ ಸೂಚಕ ಸಭೆಯಲ್ಲಿ ಹಿರಿಯ ಪತ್ರಕರ್ತರಾದ ಚಿದಂಬರ ಬೈಕಂಪಾಡಿ ಮಾತನಾಡುತ್ತಾ, ಬಾಲಕೃಷ್ಣ ಗಟ್ಟಿಯವರು ಶಿಕ್ಷಣ, ಪತ್ರಿಕೋದ್ಯಮದ ಜೊತೆಗೆ ಸಾಹಿತ್ಯ ಕ್ಷೇತ್ರಕ್ಕೂ ತಮ್ಮದೇ ಆದ ಕೊಡುಗೆ ನೀಡಿದವರು ಜೊತೆಗೆ ಸಂಘಟ ನೆಗೂ ಒತ್ತು […]


