Tag: *ಫೆಬ್ರವರಿ 16 ರಿಂದ ಜಿಲ್ಲೆಗೆ ಮಾನವ ಹಕ್ಕುಗಳ ಆಯೋಗ ಭೇಟಿ*

DAKSHINA KANNADA HOME

*ಫೆಬ್ರವರಿ 16 ರಿಂದ ಜಿಲ್ಲೆಗೆ ಮಾನವ ಹಕ್ಕುಗಳ ಆಯೋಗ ಭೇಟಿ*

ಮಂಗಳೂರು,ಫೆ.13 :ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳಲ್ಲಿನ ನೊಂದವರಿಗೆ ಸೂಕ್ತ ನೆರವನ್ನು ಒದಗಿಸುವ ನಿಟ್ಟಿನಲ್ಲಿ 1993ರ ಮಾನವ ಹಕ್ಕುಗಳ ಸಂರಕ್ಷಣಾ ಅಧಿನಿಯಮದ ಅಡಿಯಲ್ಲಿ ಸ್ಥಾಪಿತವಾಗಿರುವ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗವು ಫೆಬ್ರವರಿ 16 ರಿಂದ 20 ರವರೆಗೆ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಿಟ್ಟಿಂಗ್ಸ್ ನಡೆಸಲು ಉದ್ದೇಶಿಸಿರುತ್ತದೆ. ಈ ಸಂದರ್ಭದಲ್ಲಿ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಆಯೋಗದಲ್ಲಿ ನೋಂದಣಿಯಾಗಿರುವ ಪ್ರಕರಣಗಳನ್ನು ಇರ್ತಥ್ಯಪಡಿಸಿ, ವಿಲೇ ಮಾಡಿ ಕ್ರಮ ಜರುಗಿಸಲು ಉದ್ದೇಶಿಸಲಾಗಿದೆ. ದೂರುದಾರರು ಹಾಗೂ […]