Tag: ಬಂಟ್ವಾಳ

DAKSHINA KANNADA HOME LATEST NEWS

“ಕಕ್ಕೆಪದವುಗು ಪೋಪಿನ ಸಾದಿ ಓವು” ಎಂದು ಕೇಳಿ ಬಂಟ್ವಾಳದಲ್ಲಿ ವೃದ್ಧೆಯ ಕರಿಮಣಿ ಕಳ್ಳತನ

ಬಂಟ್ವಾಳ: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಒಂಟಿ ಮಹಿಳೆಯ ಬಳಿ ದಾರಿಯ ನೆಪವೊಡ್ಡಿ ಚಿನ್ನದ ಕರಿಮಣಿ ಎಗರಿಸಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ವಗ್ಗ ಜಂಕ್ಷನ್ ಬಳಿ ನಡೆದಿದೆ. ಘಟನೆ ವಿವರ 55 ವರ್ಷದ ಪದ್ಮಾವತಿ ಎಂಬುವವರು ಜ.8 ರಂದು ಮಂಗಳೂರಿಗೆ ಹೋಗಿ ವಾಪಾಸು ಬರುತ್ತಾ ವಗ್ಗ ಜಂಕ್ಷನ್ ನಲ್ಲಿ ಬಸ್ಸಿನಿಂದ ಇಳಿದು ತನ್ನ ಮನೆಯಾದ ಕಂಗಿತ್ತಿಲು ಕಡೆಗೆ ಸಂಜೆ 4 ಗಂಟೆ ಸುಮಾರಿಗೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಅದೇ ರಸ್ತೆಯ ವಗ್ಗ ಕಡೆಯಿಂದ […]

DAKSHINA KANNADA HOME LATEST NEWS

ವಿಟ್ಲ: ಕ್ರಿಮಿನಲ್ ಹಿನ್ನೆಲೆಯುಳ್ಳ ಅಬ್ದುಲ್ ಖಾದರ್ ಮೂಡಿಗೆರೆಗೆ ಗಡಿಪಾರು

ವಿಟ್ಲ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಕ್ರಿಮಿನಲ್ ಹಿನ್ನೆಲೆಯುಳ್ಳ ಅಬ್ದುಲ್ ಖಾದರ್ ಯಾನೆ ಶೌಕತ್ ಎಂಬಾತನನ್ನು ಗಡಿಪಾರು ಮಾಡಲಾಗಿದೆ. ಬಂಟ್ವಾಳ ತಾಲೂಕು ವಿಟ್ಲ ಕಸಬ ಗ್ರಾಮ ನಿವಾಸಿ ಅಬ್ದುಲ್ ಖಾದರ್ ವಿರುದ್ಧ ಹಲ್ಲೆ, ದೊಂಬಿ, ನಿಷೇಧಿತ ಮಾದಕ ದ್ರವ್ಯ ಸೇವನೆ, ಏನ್ ಡಿ ಪಿ ಎಸ್ ಕಾಯ್ದೆಯಂತೆ 3 ಪ್ರಕರಣಗಳು ದಾಖಲಾಗಿತ್ತು. ಈ ಪ್ರಕರಣಗಳ ದಾಖಲಾತಿ ಮೇಲೆ ಈತನನ್ನು ವಿಟ್ಲ ಪೊಲೀಸ್ ಠಾಣೆಯ ಠಾಣಾಧಿಕಾರಿಗಳ ವರದಿಯಂತೆ ಸಹಾಯಕ ಆಯುಕ್ತರು ಹಾಗೂ ಉಪವಿಭಾಗಿಯ ದಂಡಾಧಿಕಾರಿ ಮಂಗಳೂರು ರವರು ದಕ್ಷಿಣ […]

HOME

ಭಾರೀ ಮಳೆ ಹಿನ್ನೆಲೆ: ಶಾಲೆಗಳಿಗೆ ರಜೆ

ಮಂಗಳೂರು: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ತಾಲೂಕಿನ ಅಂಗನವಾಡಿ ಕೇಂದ್ರಗಳು ಸರಕಾರಿ ಪ್ರಾಥಮಿಕ /ಪ್ರೌಢ ಶಾಲೆಗಳು ಮತ್ತು ಖಾಸಗಿ ವಿದ್ಯಾ ಸಂಸ್ಥೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಬಂಟ್ವಾಳ, ಮೂಲ್ಕಿ, ಉಳ್ಳಾಲ, ಪುತ್ತೂರು ತಾಲೂಕಿನಲ್ಲಿ ಶಾಲೆಗಳಿಗೆ ರಜೆ ಘೋಷಿಸಿ ಸ್ಥಳೀಯ ತಹಶೀಲ್ದಾರರು ಆದೇಶಿಸಿದ್ದಾರೆ.

DAKSHINA KANNADA HISTORY HOME

ವಿಟ್ಲ: ಅಪ್ರಾಪ್ತ ದಲಿತ ಬಾಲಕಿಯ ಲೈಂಗಿಕ ದೌರ್ಜನ್ಯ ಪ್ರಕರಣ- ಆರೋಪಿ ಮಹೇಶ್‌ ಭಟ್‌ ಬಂಧನಕ್ಕೆ ಒತ್ತಾಯ

ಬಂಟ್ವಾಳ: ತಾಲೂಕಿನ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ದಲಿತ ಬಾಲಕಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು  ಸಮಗ್ರ ತನಿಖೆಗೊಳಪಡಿಸಬೇಕು ಮತ್ತು ಆರೋಪಿ ಮಹೇಶ್ ಭಟ್‌ನನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿ ಡಿವೈಎಫ್‌ಐ, ಡಿಎಚ್‌ಎಸ್, ಜೆಎಮ್‌ಎಸ್, ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ, ಎಸ್‌ಎಫ್‌ಐ ದ.ಕ. ಜಿಲ್ಲಾ ಸಮಿತಿಗಳ ಮುಖಂಡರು ದ.ಕ. ಜಿಲ್ಲಾ ಎಸ್ಪಿಯನ್ನು ಗುರುವಾರ ಭೇಟಿ ಮಾಡಿ ಮನವಿ ಸಲ್ಲಿಸಿದರು. ಆರೋಪಿಯ ವಿರುದ್ಧ ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರೂ ಕೂಡ ಆತನನ್ನು ಪೊಲೀಸರು ಇನ್ನೂ ಬಂಧಿಸಿಲ್ಲ. ಅಲ್ಲದೆ […]