Tag: *ಬಜಾಲ್ ನಂತೂರು ಬದ್ರಿಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಸಂಭ್ರಮ*

LATEST NEWS

ಬಜಾಲ್ ನಂತೂರು ಬದ್ರಿಯಾ ಜುಮಾ ಮಸೀದಿಯಲ್ಲಿ ಸೌಹಾರ್ದಯುತ ಈದುಲ್ ಅಳ್ಹಾ (ಬಕ್ರೀದ್) ಆಚರಣೆ

ಮಂಗಳೂರು, ಮೇ 28: ಬಜಾಲ್ ನಂತೂರಿನ ಬದ್ರಿಯಾ ಜುಮಾ ಮಸೀದಿ ಮತ್ತು ಹಯತುಲ್ ಇಸ್ಲಾಂ ಮದರಸದ ಆಶ್ರಯದಲ್ಲಿ ಈದುಲ್ ಅಳ್ಹಾ (ಬಕ್ರೀದ್) ಹಬ್ಬವನ್ನು ಅತ್ಯಂತ ಶ್ರದ್ಧಾ ಭಕ್ತಿ ಹಾಗೂ ಸೌಹಾರ್ದತೆಯಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಭಾಷಣ ಮಾಡಿದ ಖತೀಬರಾದ ಅಬ್ದುಲ್ ನಾಸಿರ್ ಸಅದಿ ಅವರು, “ಯಾರೂ ಯಾರೊಂದಿಗೂ ದ್ವೇಷ ಸಾಧಿಸದೆ, ಪರಸ್ಪರ ಕಚ್ಚಾಡದೆ ಒಗ್ಗಟ್ಟಿನಿಂದ ಬಾಳಬೇಕು. ಎಂತಹದ್ದೇ ಕಠಿಣ ಪರಿಸ್ಥಿತಿಗಳು ಎದುರಾದರೂ ಅಲ್ಲಾಹನು ನೀಡಿದ ಅನುಗ್ರಹಗಳನ್ನು ಮರೆಯದೆ ಕೃತಜ್ಞತೆ ಸಲ್ಲಿಸಬೇಕು. ಸದಾ ಕಾಲ ದೇವನಿಗೆ ತಲೆಬಾಗಿ ಇಹಪರ […]

DAKSHINA KANNADA HOME

*ಬಜಾಲ್ ನಂತೂರು ಬದ್ರಿಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಸಂಭ್ರಮ*

ಮಂಗಳೂರು: ಬಜಾಲ್ ನಂತೂರು ಬದ್ರಿಯಾ ಜುಮಾ ಮಸೀದಿಯಲ್ಲಿ ಈದುಲ್ ‌ಫಿತ್ರ್ ಹಬ್ಬವನ್ನು ಸಡಗರ-ಸಂಭ್ರಮದಿಂದ ಆಚರಿಸಲಾಯಿತು. ಸಾಮೂಹಿಕ ನಮಾಝ್ ಮತ್ತು ಕುತುಬಾ ಪಾರಾಯಣದ ಬಳಿಕ ಸೌಹಾರ್ದತೆಯ ಸಂದೇಶ ಸಾರಲಾಯಿತು. ಈ ಸಂದರ್ಭದಲ್ಲಿ ಈದ್ ಸಂದೇಶ ನೀಡಿದ ಖತೀಬ್ ಅಲ್ ಹಾಜ್ ಅಬ್ದುಲ್ ನಾಸೀರ್ ಸಾದಿ ಅವರು, “ಬಡವರು, ಅನಾಥರು ಮತ್ತು ಅಸಹಾಯಕರಿಗೆ ನೆರವಾಗುವುದು ಪ್ರತಿಯೊಬ್ಬರ ಕರ್ತವ್ಯ. ಈದ್ ಕೇವಲ ಸಂಭ್ರಮಕ್ಕೆ ಸೀಮಿತವಾಗದೆ ತ್ಯಾಗ ಮತ್ತು ಸಹಾನುಭೂತಿಯ ಸಂಕೇತವಾಗಬೇಕು. ಪರಸ್ಪರ ವೈಷಮ್ಯ ಮರೆತು ಸೌಹಾರ್ದತೆಯಿಂದ ಬಾಳಬೇಕು. ದೇವರು ನೀಡಿದ ಆರೋಗ್ಯ, […]