Tag: ಬಡವರ ನೋವಿಗೆ ಸ್ಪಂದಿಸಿದ ಪುತ್ತೂರು ಶಾಸಕ ಅಶೋಕ್ ರೈ: ವೃದ್ಧೆಯ ಕಣ್ಣೀರು ಒರೆಸಿದ ಜನನಾಯಕ

LATEST NEWS

ಬಡವರ ನೋವಿಗೆ ಸ್ಪಂದಿಸಿದ ಪುತ್ತೂರು ಶಾಸಕ ಅಶೋಕ್ ರೈ: ವೃದ್ಧೆಯ ಕಣ್ಣೀರು ಒರೆಸಿದ ಜನನಾಯಕ

ಪುತ್ತೂರು, ಜೂನ್ 08 : ಅಧಿಕಾರ ಎನ್ನುವುದು ಕೇವಲ ಕಚೇರಿಯ ಎಸಿ ರೂಮಿನಲ್ಲಿ ಕುಳಿತು ಆದೇಶ ಮಾಡುವುದಲ್ಲ, ಅದು ಜನರ ನಡುವೆ ಹೋಗಿ ಅವರ ಕಷ್ಟ ಸುಖಗಳಿಗೆ ಭಾಗಿಯಾಗುವುದು ಎಂಬುದನ್ನು ಪುತ್ತೂರು ಕ್ಷೇತ್ರದ ಶಾಸಕರಾದ ಅಶೋಕ್ ಕುಮಾರ್ ಅವರು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಬಲ್ನಾಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಘಟನೆಯೊಂದು ಶಾಸಕರ ಬಡವರ ಪರ ಕಾಳಜಿಗೆ ಸಾಕ್ಷಿಯಾಗಿದೆ. ಮೇಲಿನ ಚಿತ್ರವನ್ನು ನೋಡಿ, ಪುತ್ತೂರು ಕ್ಷೇತ್ರದ ಶಾಸಕ ಅಶೋಕ್ ರೈ ಅವರು ವೃದ್ದ ತಾಯಿಯೋರ್ವರಿಗೆ ಎರಡು ಕೈಗಳನ್ನು ಜೋಡಿಸಿ ಕೈ […]