Tag: *ಬಿಕರ್ನಕಟ್ಟೆ ಬಾಲ ಯೇಸುವಿನಪುಣ್ಯಕ್ಷೇತ್ರದಲ್ಲಿ ಜ.14

COMMUNITY NEWS DAKSHINA KANNADA HOME

*ಬಿಕರ್ನಕಟ್ಟೆ ಬಾಲಯೇಸುವಿನ ಪುಣ್ಯಕ್ಷೇತ್ರದಲ್ಲಿ ಜ.14,15: ವಾರ್ಷಿಕ ಮಹೋತ್ಸವ*

ಮಂಗಳೂರು. ಡಿ.31: ಮಂಗಳೂರಿನ ಬಿಕರ್ನಕಟ್ಟೆ ಕಾರ್ಮೆಲ್ ಹಿಲ್ ನಲ್ಲಿರುವ ಬಾಲಯೇಸುವಿನ ಪುಣ್ಯಕ್ಷೇತ್ರದಲ್ಲಿ ಜ. 14 ಹಾಗೂ 15 ರಂದು ವಾರ್ಷಿಕ ಮಹೋತ್ಸವ ನಡೆಯಲಿದೆ. ಜ. 14ರಂದು ಸಂಜೆ 6 ಗಂಟೆಗೆ ಮಹೋತ್ಸವದ ಸಾಂಭ್ರಮಿಕ ಬಲಿಪೂಜೆಯನ್ನು ಉಶುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತೀ ವಂ. ಜೆರಾಲ್ಡ್ ಐಸಾಕ್ ಲೋಬೊ ನಡೆಸಿಕೊಡಲಿದ್ದಾರೆ. ಅಂದು ಬೆಳಿಗ್ಗೆ 10 ಗಂಟೆಗೆ ವೃದ್ಧರು ಹಾಗೂ ಅಸ್ವಸ್ಥರಿಗಾಗಿ ಮಂಗಳೂರು ಧರ್ಮಪ್ರಾಂತ್ಯದ ನಿವೃತ್ತ ಧರ್ಮಾಧ್ಯಕ್ಷ ಅತೀ ವಂದನೀಯ ಡಾ। ಅಲೋಶಿಯಸ್ ಪಾವ್ಲ್ ಡಿಸೋಜಾ ಬಲಿಪೂಜೆ ನೆರವೇರಿಸಲಿದ್ದಾರೆ ಎಂದು ಬಾಲಯೇಸು […]