LATEST NEWS
ಬಿಜೆಪಿ ಮುಖಂಡ ಈಶ್ವರ್ ಭಟ್ ರಾಕೋಡಿ ಕಾಂಗ್ರೆಸ್ ಸೇರ್ಪಡೆ
ಬಂಟ್ವಾಳ:ಬೋಳಂತೂರು ಪರಿಸರದಲ್ಲಿ ಕಳೆದ 50 ವರ್ಷಗಳಿಂದ ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿ ಹಾಗೂ ವಿವಿಧ ಧಾರ್ಮಿಕ, ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದ್ದ ಹಿರಿಯ ಮುಖಂಡ ಶ್ರೀ ಈಶ್ವರ್ ಭಟ್ ರಾಕೋಡಿ ಅವರು ಬಿಜೆಪಿ ತೊರೆದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಶ್ರೀ ಈಶ್ವರ್ ಭಟ್ ಅವರು ಮಾಜಿ ಸಚಿವರಾದ ಬಿ. ರಮಾನಾಥ ರೈ ಅವರ ನಿವಾಸದಲ್ಲಿ ಕಾಂಗ್ರೆಸ್ ಪಕ್ಷದ ಧ್ವಜ ಹಾಗೂ ಶಾಲನ್ನು ಧರಿಸುವ ಮೂಲಕ ಪಕ್ಷದ ಸಿದ್ದಾಂತ ಮತ್ತು ಕಾರ್ಯನಿಷ್ಠೆಯನ್ನು ಒಪ್ಪಿ ಕಾಂಗ್ರೆಸ್ ಸೇರಿದರು. ಬೋಳಂತೂರಿನ […]


