DAKSHINA KANNADA
HOME
LATEST NEWS
ರಾಮಮಂದಿರದ ಹುಂಡಿ ಕಳವು ಪ್ರಕರಣ: ಆರೆಸ್ಸೆಸ್, ವಿಎಚ್ಪಿ, ಬಿಜೆಪಿ ವಿರುದ್ಧ ವಿನಯ್ ಕುಮಾರ್ ಸೊರಕೆ ಕಿಡಿ
ಮಂಗಳೂರು: ರಾಮಮಂದಿರದ ಹುಂಡಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೆಸ್ಸೆಸ್, ವಿಎಚ್ ಪಿ ಮತ್ತು ಬಿಜೆಪಿಯವರು ಕೋಟ್ಯಂತರ ರಾಮ ಭಕ್ತರ ನಂಬಿಕೆಗೆ ಆಘಾತವನ್ನುಂಟು ಮಾಡಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಹೇಳಿದ್ದಾರೆ. ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಬುಧವಾರ ಆಯೋಜಿಸಿದ ದ.ಕ.ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಪ್ರಕರಣದ ಬಗ್ಗೆ ಐಟಿ, ಇಡಿ, ಸಿಬಿಐ ಮೌನವಾಗಿವೆ. ತಾನೋರ್ವ ಚೌಕಿದಾರ್ ಎನ್ನುವ ಪ್ರಧಾನಿ ಮೋದಿಯವರು ನೇಮಿಸಿದ ಉಪಚೌಕಿದಾರ ಟ್ರಸ್ಟಿಗಳಿಂದಲೇ ಕಳವು […]


