Tag: ಬೆಳೆಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ: ಚಂಚಲ ತೇಜೋಮಯ

LATEST NEWS

ಪ್ರಕೃತಿಯನ್ನು ಉಳಿಸಿ, ಬೆಳೆಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ: ಚಂಚಲ ತೇಜೋಮಯ

ಮಂಗಳೂರು: ಪ್ರಕೃತಿಯನ್ನು ಉಳಿಸಿ, ಬೆಳೆಸುವುದು ಪ್ರತಿಯೊಬ್ಬ ಮಾನವನ ಆದ್ಯ ಕರ್ತವ್ಯವಾಗಿದೆ ಎಂದು ಯಶಸ್ವಿನಿ ಮಹಿಳಾ ಮಂಡಳಿಯ ಸ್ಥಾಪಕಾಧ್ಯಕ್ಷರು ಹಾಗೂ ಶ್ರೇಷ್ಠ ಸಹಕಾರಿ ಪುರಸ್ಕೃತರಾದ ಶ್ರೀಮತಿ ಚಂಚಲ ತೇಜೋಮಯ ತಿಳಿಸಿದ್ದಾರೆ. ಯಶಸ್ವಿನಿ ಮಹಿಳಾ ಮಂಡಲದ ವತಿಯಿಂದ ಉರ್ವ ಸ್ಟೋರ್ ಸುತ್ತಮುತ್ತ ಗಿಡಗಳನ್ನು ನೆಡುವ ಹಾಗೂ ಸಾರ್ವಜನಿಕರಿಗೆ ಗಿಡಗಳನ್ನು ಹಂಚುವ ಮೂಲಕ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ತದನಂತರ ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ‘ವನಿತಾಂಗಣ’ದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಸಕಲ ಜೀವರಾಶಿಗಳಿಗೂ ನೀರು […]