DAKSHINA KANNADA
HOME
LATEST NEWS
ಸುಳ್ಯದಲ್ಲಿ ತಾಯಿ & 3 ವರ್ಷದ ಮಗುವಿನ ಮೃತದೇಹ ಕೆರೆಯಲ್ಲಿ ಪತ್ತೆ-ಆತ್ಮಹತ್ಯೆ ಶಂಕೆ
ಸುಳ್ಯ: ತಾಯಿ ಮತ್ತು ಮೂರು ವರ್ಷದ ಮಗುವಿನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆಯಾಗಿರುವ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡಿಯಾಲ ಗ್ರಾಮದಲ್ಲಿ ಭಾನುವಾರ ನಡೆದಿದೆ. ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಆರ್ವಾರ ಹರೀಶ್ ಎಂಬವರ ಪತ್ನಿ ಮಧುಶ್ರೀ (34) ಹಾಗೂ ಅವರ ಮೂರು ವರ್ಷದ ಮಗು ಧನ್ವಿ ಮೃತರು. ಹರೀಶ್ ಅವರು ತನ್ನ ತಂದೆ, ತಾಯಿ, ಪತ್ನಿ, ಮಗುವಿನೊಂದಿಗ ಆರ್ವಾರ ಮನೆಯಲ್ಲಿ ವಾಸಿಸುತ್ತಿದ್ದು, ಶನಿವಾರ ರಾತ್ರಿ ಮಲಗಿದ್ದ ತಾಯಿ, ಮಗು ರವಿವಾರ ಬೆಳಗ್ಗೆ ಕಾಣದೇ […]

