LATEST NEWS
ಬೋಳೂರು ಜಾರಂದಾಯ ದೈವಸ್ಥಾನ ಪರಿಸರದ ಒಳಚರಂಡಿ ಸಮಸ್ಯೆಗೆ ಶಾಶ್ವತ ಪರಿಹಾರ: ಕುಡ್ಸೆಂಪ್ ಎಂಡಿ ಭೇಟಿಯಾದ ಶಾಸಕ ವೇದವ್ಯಾಸ ಕಾಮತ್
ಮಂಗಳೂರು: ನಗರದ ಬೋಳೂರಿನ ಶ್ರೀ ಜಾರಂದಾಯ ದೈವಸ್ಥಾನದ ಆಸುಪಾಸಿನ ಪರಿಸರದಲ್ಲಿ ಸ್ಥಳೀಯರ ಪ್ರಮುಖ ಸಮಸ್ಯೆಯಾಗಿರುವ ಒಳಚರಂಡಿ (ಡ್ರೈನೇಜ್) ವ್ಯವಸ್ಥೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅವರು ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಜಿಲ್ಲಾಧಿಕಾರಿ ದರ್ಶನ್ ಅವರ ಸಮ್ಮುಖದಲ್ಲಿ ಕುಡ್ಸೆಂಪ್ (KUIDFC) ವ್ಯವಸ್ಥಾಪಕ ನಿರ್ದೇಶಕರಾದ ಭೂಬಾಲನ್ ಟಿ. ಅವರನ್ನು ಖುದ್ದಾಗಿ ಭೇಟಿ ಮಾಡಿದ ಶಾಸಕರು, ಯೋಜನೆಗೆ ಅಗತ್ಯ ಅನುದಾನ ಒದಗಿಸುವಂತೆ ಮನವಿ ಸಲ್ಲಿಸಿದರು ಕಳೆದ 75 ವರ್ಷಗಳಿಂದಲೂ ಈ ಭಾಗದಲ್ಲಿ ಸರಿಯಾದ ಡ್ರೈನೇಜ್ […]


