DAKSHINA KANNADA
HOME
LATEST NEWS
ಮಂಗನ ಕಾಯಿಲೆ ಹಾಗೂ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ: ಆರೋಗ್ಯ ಸಚಿವರ ನೇತೃತ್ವದ ಸಭೆಯಲ್ಲಿ ಶಾಸಕ ಅಶೋಕ್ ರೈ ಭಾಗಿ
ಪುತ್ತೂರು: ರಾಜ್ಯಾದ್ಯಂತ ಕೆಲವೊಂದು ಸಾಂಕ್ರಾಮಿಕ ರೋಗಗಳ ಬಗ್ಗೆ ಅರಿವು ಹಾಗೂ ಮುನ್ನೆಚ್ಚರಿಕೆಯನ್ನು ನೀಡುವ ಕುರಿತು ಆರೋಗ್ಯ ಸಚಿವ ಯು ಟಿ ಖಾದರ್ ಅವರ ನೇತೃತ್ವದಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳ ಸಭೆ ನಡೆದಿದ್ದು ಈ ಸಭೆಯಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರು ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಸಭೆಯು ಆರೋಗ್ಯ ಸಚಿವ ಯು ಟಿ ಖಾದರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ರಾಜ್ಯದ ಕೆಲವೊಂದು ಕಡೆಗಳಲ್ಲಿ ಅಪಾಯಕಾರಿ ಮಂಗನ ಕಾಯಿಲೆ ಕಂಡು ಬಂದಿದ್ದು ಇದರ […]


