Tag: ಮಂಗಳೂರು

DAKSHINA KANNADA HOME

ನಾಯಕತ್ವವು ಉತ್ತಮ ಗುಣ & ಪ್ರತಿಭೆಗಳನ್ನು ಹೊರತರುವ ಅವಕಾಶ: ರೆ. ಫಾ.ವಾಲ್ಟರ್ ಡಿಸೋಜಾ

ಮಂಗಳೂರು: ನಗರದ ಪಾದುವ ಪದವಿ ಪೂರ್ವ  ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ ಮತ್ತು ಪ್ರತಿಭಾ ದಿನ ಸಂತ ಸೆಬಾಸ್ಟಿಯನ್ ಹಾಲ್ ಬೆಂದೂರ್ ನಲ್ಲಿ ಜರಗಿತು.ಅಧ್ಯಕ್ಷತೆ ವಹಿಸಿದ್ದ ಪಾದುವ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ರೆ .ಫಾ.ವಾಲ್ಟರ್ ಡಿಸೋಜಾ ಮಾತನಾಡಿ,  ನಾಯಕತ್ವವು  ಕೇವಲ ಸ್ಥಾನ ಅಥವಾ ಬಿರುದುಗಲಾಗಿರದೆ, ಅದು ಇತರರಲ್ಲಿ ಉತ್ತಮವಾದ ಗುಣ ಮತ್ತು ಪ್ರತಿಭೆಗಳನ್ನು ಹೊರತರುವ ಅವಕಾಶ ಎಂದು ಹೇಳಿದರು. ಮುಖ್ಯ ಅತಿಥಿಯಾದ ಲೆಸ್ಲಿ ನೋಯೆಲ್ ರೇಗೊ ಮಾತನಾಡಿ, ಕಾಲೇಜು ಜೀವನವೆಂದರೆ ವ್ಯಕ್ತಿತ್ವ ನಿರ್ಮಾಣಕ್ಕೆ ಅವಕಾಶ. ವಿದ್ಯಾರ್ಥಿಗಳು ಯಶಸ್ಸಿನ […]

DAKSHINA KANNADA HOME

ಪುತ್ತೂರು: ಪ್ರೀತಿಸಿ ವಂಚನೆಗೈದು ನಾಪತ್ತೆಯಾಗಿದ್ದ ಕೃಷ್ಣ ರಾವ್‌ ಅರೆಸ್ಟ್‌

ಪುತ್ತೂರು: ಯುವತಿಯೊಬ್ಬಳನ್ನು ಪ್ರೀತಿಸಿ ವಂಚನೆ ಮಾಡಿ, ಮಗುವಿನ ಜನನಕ್ಕೆ ಕಾರಣವಾಗಿದ್ದಲ್ಲದೇ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಆರೋಪಿ ಕೃಷ್ಣ ರಾವ್ ನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಆರೋಪಿ ಕೃಷ್ಣ ರಾವ್‌ನನ್ನು ಮೈಸೂರಿನ ಟೀನರಸೀಪುರದಲ್ಲಿ ವಶಕ್ಕೆ ಪಡೆದಿದ್ದಾರೆ. ಗರ್ಭಿಣಿಯಾದ ಬಳಿಕ ಸಂತ್ರಸ್ತ ಯುವತಿ ಗಂಡು ಮಗುವಿಗೆ ಜನ್ಮ ನೀಡಿದ್ದು, ಆತ ಕೈಕೊಟ್ಟಿದ್ದರಿಂದ ಕಂಗಾಲಾದ ಯುವತಿಯ ಮನೆಯವರು ಪೊಲೀಸರಿಗೆ ದೂರು ನೀಡಿದ್ದರು. ನಂತರ ಆತ ಬಂಧನದ ಭಯದಿಂದ ಎಸ್ಕೇಪ್ ಆಗಿದ್ದ. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮೈಸೂರಿನಲ್ಲಿ ವಶಕ್ಕೆ […]

DAKSHINA KANNADA HOME LATEST NEWS

ಪುತ್ತೂರು: ಕ್ರೈಸ್ತ ಧಫನ ಭೂಮಿಯಿಂದ ಕಳೇಬರದ ಎಲುಬು ಕಳ್ಳತನ

ಪುತ್ತೂರು: ಪುತ್ತೂರಿನ ಕ್ರೈಸ್ತ ಧಫನ ಭೂಮಿಯಿಂದ ಕಳೇಬರದ ಎಲುಬು ಕಳ್ಳತನ ಮಾಡಿದ ಘಟನೆಯ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪುತ್ತೂರಿನ ಬನ್ನೂರು ಸಂತ ಅಂತೋಣಿ ಚರ್ಚ್‌ನ ಅಧೀನದಲ್ಲಿರುವ ಕ್ರೈಸ್ತ ದಫನ್ ಭೂಮಿಯಲ್ಲಿ ಯಾರೋ ದುಷ್ಕರ್ಮಿಗಳು ಸಮಾಧಿಯೊಂದನ್ನು ಒಡೆದು ಹಾಕಿದ್ದಾರೆ. ಈ ಬಗ್ಗೆ ಜೂ.14 ರಂದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಧರ್ಮಗುರುಗಳು ಫಾ.ಬಾಲ್ತಿಜಾರ್ ಪಿಂಟೋ ನೀಡಿದ ದೂರಿನ ಮೇರೆಗೆ, ದೂರರ್ಜಿಯನ್ನು ದಾಖಲಿಸಿಕೊಂಡಿದ್ದು, ಘಟನಾಸ್ಥಳಕ್ಕೆ ಪುತ್ತೂರು ನಗರ ಠಾಣಾ ಪೊಲೀಸ್ ನಿರೀಕ್ಷಕರು ಭೇಟಿ ನೀಡಿ […]

DAKSHINA KANNADA HOME LATEST NEWS

ಆರ್ಥಿಕ ಸಮಸ್ಯೆಯಿಂದ ನೊಂದು ಯುವಕ ನೇಣಿಗೆ ಶರಣು

ಮಂಗಳೂರು: ಆರ್ಥಿಕ ಸಮಸ್ಯೆಯಿಂದ ನೊಂದು ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕೋಡಿಕಲ್‌ನಲ್ಲಿ ನಡೆದಿದೆ. ಕೋಡಿಕಲ್ ನಿವಾಸಿ ನಿಖಿಲ್ ಪೂಜಾರಿ (30) ಆತ್ಮಹತ್ಯೆ ಮಾಡಿಕೊಂಡ ಯುವಕ. ಘಟನೆ ವಿವರ ಸೋಮವಾರ ಬೆಳಗ್ಗೆ ತನ್ನ ಮನೆಯಲ್ಲಿ ಉಪಹಾರ ಸೇವಿಸಿದ ನಿಖಿಲ್ ಪೂಜಾರಿ ಕೋಣೆ ಸೇರಿದ್ದ. ಸಂಜೆಯವರೆಗೆ ಮಲಗುವ ಅಭ್ಯಾಸ ರೂಢಿಸಿಕೊಂಡಿದ್ದ ಕಾರಣ ಮನೆಮಂದಿ ನಿಖಿಲ್ ಪೂಜಾರಿಯ ಬಗ್ಗೆ ಹೆಚ್ಚಿನ ಗಮನ ಹರಿಸಿರಲಿಲ್ಲ ಎನ್ನಲಾಗಿದೆ.  ಸಂಜೆ ಬಳಿಕ ಬಾಗಿಲು ಬಡಿದರೂ ತೆಗೆಯದ್ದರಿಂದ ಫೋನ್ ಕರೆ ಮಾಡಿದರೂ ಆತ  […]

DAKSHINA KANNADA HOME LATEST NEWS

ಬಂಟ್ವಾಳ: ಸುಳ್ಳು ಸುದ್ದಿ ಪ್ರಸಾರ- ವೆಬ್‌ಸೈಟ್‌ ಮೇಲೆ ಪ್ರಕರಣ ದಾಖಲು

ಬಂಟ್ವಾಳ: ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪದಲ್ಲಿ ವೆಬ್‌ಸೈಟ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ. Gadinadadhwani.online ಎಂಬ ವೆಬ್‌ಸೈಟ್ “ಕರಾವಳಿಯಲ್ಲಿ ಮತ್ತೆ ಮುಂದುವರಿದ ತಲವಾರು ದಾಳಿ, ಸಜೀಪದಲ್ಲಿ ಕೆಲಸ ಬಿಟ್ಟು ಮನೆಗೆ ತೆರಳುತ್ತಿದ್ದ ಇಬ್ಬರು ಅಮಾಯಕ ಮುಸ್ಲಿಮರ ಮೇಲೆ ದಾಳಿ” ಎಂಬ ತಲೆಬರಹವಿರುವ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿರುವುದು ಕಂಡುಬಂದಿರುತ್ತದೆ. ಸದ್ರಿ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿ, ಸಾರ್ವಜನಿಕ ವಲಯದಲ್ಲಿ ಭಯಭೀತಿಯನ್ನುಂಟು ಮಾಡಿದ ವೆಬ್‌ಸೈಟ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ […]

LATEST NEWS

ಸೈಂಟ್ ಅಲೋಶಿಯಸ್ ಎಂ.ಬಿ.ಎ ವಿದ್ಯಾರ್ಥಿಗಳಿಗೆ ಫೇರ್‌ವೆಲ್‌

ಮಂಗಳೂರು: ಸೈಂಟ್ ಅಲೋಶಿಯಸ್ (ಡೀಮ್ಡ್ ಟು ಬಿ ಯುನಿವರ್ಸಿಟಿ) ಯ ಎಐಎಂಐಟಿ ಕೇಂದ್ರದ ಎಂ.ಬಿ.ಎ ವಿಭಾಗವು ಜೂನ್ 19ರಂದು  ಆರ್ಥರ್ ಶೆಣೈ ಆಡಿಯಟೋರಿಯಂನಲ್ಲಿ 2023–2025 ಎಂ.ಬಿ.ಎ ಬ್ಯಾಚ್ ವಿದ್ಯಾರ್ಥಿಗಳಿಗೆ ಪ್ರಾರ್ಥನಾ ಸೇವೆಯನ್ನು ಆಯೋಜಿಸಿತ್ತು. ಈ ಕಾರ್ಯಕ್ರಮ ವಿದ್ಯಾರ್ಥಿಗಳ ಮುಂದಿನ ಹಂತದ ಶುಭ ಕೋರುವ ಕಾರ್ಯಕ್ರಮವಾಗಿತ್ತು. ಡಾ. ಫಾ. ಮನುಜ್ ಎಸ್‌ಜೆ ಅವರು ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅವರು ಎಲ್ಲರನ್ನೂ ತಮ್ಮ ಆಶೀರ್ವಾದಗಳ ಕುರಿತು ಚಿಂತನೆ ಮಾಡಿಕೊಳ್ಳುವಂತೆ ಆಹ್ವಾನಿಸಿದರು. ಅವರ ಸಂದೇಶ ಧನ್ಯತೆಯ ಮಹತ್ವದ ಮೇಲೆ ಕೇಂದ್ರಿತವಾಗಿದ್ದು, […]

DAKSHINA KANNADA HOME LATEST NEWS

ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್‌ವಿ ಅಧಿಕಾರ ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಗಳಾಗಿ ದರ್ಶನ್ ಎಚ್ ವಿ ಅವರು ಬುಧವಾರ ಸಂಜೆ ಅಧಿಕಾರ ಸ್ವೀಕರಿಸಿದರು. ಮಂಗಳೂರಿನ ನಿರ್ಗಮಿತ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿದರು.

DAKSHINA KANNADA

ಪ್ರವಾಹ ಪೀಡಿತ ಪ್ರದೇಶದ ಶಾಶ್ವತ ಪರಿಹಾರಕ್ಕೆ ಕ್ರಮ:- ಶಾಸಕ ಕಾಮತ್

ಮಂಗಳೂರು: ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನಗರದ ಕೆಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿ ಜನಜೀವನ ಅಸ್ತವ್ಯಸ್ತಗೊಂಡ ಹಿನ್ನಲೆಯಲ್ಲಿ ಇಂದು ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದರು. ಈ ವೇಳೆ ಎಕ್ಕೂರು, ತೋಚಿಲ ಕಟ್ಟಪುಣಿ, ರಾಷ್ಟ್ರೀಯ ಹೆದ್ದಾರಿ ಬಳಿಯ ವೈದ್ಯನಾಥ ನಗರ, ಜಪ್ಪಿನಮೊಗರುವಿನ ಗಣೇಶ ನಗರ, ರಾಜಕಾಲುವೆ ಸೇರುವ ನೇತ್ರಾವತಿ ತೀರದ ಕಡೇಕಾರು ಪ್ರದೇಶ, ಮೊದಲಾದ ಪ್ರದೇಶಗಳ, ನೆರೆ ಪರಿಸ್ಥಿತಿಗೆ ಕಾರಣ, ತುರ್ತಾಗಿ ನಡೆಯಬೇಕಿರುವ ಕಾರ್ಯ, ಭವಿಷ್ಯದಲ್ಲಿ ಪ್ರವಾಹ ಮರುಕಳಿಸದಂತೆ […]

DAKSHINA KANNADA HOME LATEST NEWS

ಪುತ್ತೂರು: ಏಳು ತಿಂಗಳ ತುಂಬು ಗರ್ಭಿಣಿ ನೇಣಿಗೆ ಶರಣು..!

ಪುತ್ತೂರು: ಏಳು ತಿಂಗಳ ತುಂಬು ಗರ್ಭಿಣಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಚಿಕ್ಕಪುತ್ತೂರಿನಲ್ಲಿ ಕಳೆದ ರಾತ್ರಿ ನಡೆದಿದೆ. ಮಂಗಳೂರಿನ ಸುರತ್ಕಲ್ ಮೂಲದ, ಚಿಕ್ಕಪುತ್ತೂರಿನ ನಿವಾಸಿ, ರೇಷ್ಮಾ (28) ಆತ್ಮಹತ್ಯೆ ಮಾಡಿಕೊಂಡವರು. ರೇಷ್ಮಾ ಅವರನ್ನು ನಾಲ್ಕು ವರ್ಷಗಳ ಹಿಂದೆ ಚಿಕ್ಕಪುತ್ತೂರಿನ ಚಿಂತನ್ ಅವರಿಗೆ ವಿವಾಹ ಮಾಡಿಕೊಡಲಾಗಿತ್ತು. ಈ ದಂಪತಿಗೆ ಓರ್ವ ಪುತ್ರಿಯಿದ್ದಾಳೆ. ಚಿಂತನ್, ರೇಷ್ಮಾ ಮತ್ತು ಅವರ ಪುತ್ರಿ ಚಿಕ್ಕಪುತ್ತೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಜೂ. 15ರ ರಾತ್ರಿ […]

DAKSHINA KANNADA HOME LATEST NEWS

ಯೆಯ್ಯಾಡಿಯಲ್ಲಿ ಚೂರಿ ಇರಿತಕ್ಕೊಳಗಾದ ಯುವಕ ಸಾ*ವು

ಮಂಗಳೂರು: ಜೂನ್ 6ರಂದು ಯೆಯ್ಯಾಡಿಯಲ್ಲಿ ನಡೆದ ಚೂರಿ ಇರಿತದ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯುವಕ ಕೌಶಿಕ್ ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟರೆಂದು ತಿಳಿದು ಬಂದಿದೆ. ಜೂ.6ರಂದು ಯೆಯ್ಯಾಡಿಯ ಬಾರೊಂದರ ಬಳಿ ಜಗಳ ನಡೆದು ಬಿಜೈ ನಿವಾಸಿ ಬ್ರಿಜೇಶ್ ಶೆಟ್ಟಿ ಎಂಬಾತ ಕೌಶಿಕ್‌ ಗೆ ಚೂರಿ ಇರಿದಿದ್ದ. ಚೂರಿ ಇರಿತದಿಂದ ಗಂಭೀರ ಗಾಯಗೊಂಡಿದ್ದ ಕೌಶಿಕ್‌ ರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೌಶಿಕ್‌ ಇಂದು ಆಸ್ಪತ್ರೆಯಲ್ಲಿ ಮತಪಟ್ಟರೆಂದು ತಿಳಿದು ಬಂದಿದೆ. ಈ ದಾಳಿ […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678