DAKSHINA KANNADA
HOME
*ಮಂಗಳೂರು ಆಯುಷ್ ನಲ್ಲಿ ಔಷಧ ಖರೀದಿಯಲ್ಲಿ ಭಾರೀ ಅಕ್ರಮ :ಶಾಸಕ ವೇದವ್ಯಾಸ ಕಾಮತ್ ಆರೋಪ
ಮಂಗಳೂರು ಆಯುಷ್ ನಲ್ಲಿ ಔಷಧ ಖರೀದಿಯಲ್ಲಿ ಭಾರೀ ಅಕ್ರಮ ನಡೆದಿದ್ದು, ಅಧಿಕಾರಿಗಳು ಹಣದ ಆಸೆಗೆ ಅವಧಿ ಮೀರಿದ ಔಷಧ ಪೂರೈಕೆ ಮಾಡಿ ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟವಾಡಿದ್ದು ತಿಳಿದ ಕೂಡಲೇ ದಾಖಲೆಗಳ ಸಮೇತ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದೇನೆ. ಅಲ್ಲದೇ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಕೆಡಿಪಿ ಸಭೆಯಲ್ಲೂ ಪ್ರಸ್ತಾಪಿಸಿದ್ದೇನೆ. ಇದು ಸಾರ್ವಜನಿಕರ ಆರೋಗ್ಯದ ವಿಷಯವಾಗಿದ್ದರೂ ಗಂಭೀರವಾಗಿ ಪರಿಗಣಿಸದ ಇಲಾಖೆಯ ನಿರ್ಲಕ್ಷ್ಯ ಖಂಡನೀಯ. ಎಂದು ಶಾಸಕ ವೇದವ್ಯಾಸ ಕಾಮತ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು ಯಾರನ್ನು ರಕ್ಷಿಸಲು ಇಲ್ಲಿ ಹುನ್ನಾರ ನಡೆಯುತ್ತಿದೆ? […]


