DAKSHINA KANNADA
HOME
*ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಿಂದ ಮಹಿಳಾ ವೈಭವ’ಕ್ಕೆ :ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೈಲಿ ಚಾಲನೆ*
ಮಂಗಳೂರು: ಮಹಿಳೆಯರು ಸ್ವಸಹಾಯ ಗುಂಪು ರಚಿಸುವ ಬಗ್ಗೆ ಹೆಚ್ಚು ಆಸಕ್ತಿ ವಹಿಸಿ ಸ್ವಾವಲಂಬನೆಯ ಜೀವನಕ್ಕೆ ಬೇಕಾದ ಸೂಕ್ತ ತರಬೇತಿ ಪಡೆಯಬೇಕಿದೆ. ಪ್ರಸಕ್ತ ಕಾಲಕ್ಕೆ ಅನುಕೂಲವಾಗುವ ಎಐ ‘ಕೌಶಲದ ಮಾಹಿತಿಯನ್ನು ಪಡೆದು ಜೀವನದಲ್ಲಿ ಸಾಧನೆ ಮಾಡಲು ದಾರಿ ಕಂಡುಕೊಳ್ಳಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೈಲಿ ಅಭಿಪ್ರಾಯಪಟ್ಟರು. ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಜಾನಪದ ಕ್ರೀಡೋತ್ಸವ ಹಾಗೂ ಸಾಂಸ್ಕೃತಿಕ ಸಮ್ಮೇಳನ ‘ಮಹಿಳಾ ವೈಭವ’ ಕಾರ್ಯಕ್ರಮಕ್ಕೆ ಮಂಗಳೂರು వి.వి. ಕಾಲೇಜಿನ ಮೈದಾನದಲ್ಲಿ […]


