DAKSHINA KANNADA
HOME
ಮಂಗಳೂರು ದಸರಾ ದೀಪಾಲಂಕಾರ ಉದ್ಘಾಟನೆ:- ಶಾಸಕ ಕಾಮತ್
ಮಂಗಳೂರು ಸೆ 22:ಪ್ರಸಿದ್ದ ಮಂಗಳೂರು ದಸರಾ ಹಬ್ಬಕ್ಕೆ ಇಡೀ ನಗರವು ವಿದ್ಯುತ್ ದೀಪಾಲಂಕಾರದಿಂದ ಸಿಂಗಾರಗೊಂಡಿದ್ದು ನಗರದ ಪಿವಿಎಸ್ ವೃತ್ತದ ಬಳಿ ನವರಾತ್ರಿಯ ಮೊದಲನೇ ದಿನದಂದು ಶಾಸಕ ವೇದವ್ಯಾಸ ಕಾಮತ್ ರವರು ದೀಪಾಲಂಕಾರವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ಮಂಗಳೂರು ದಸರಾ ನಮ್ಮ ಜಿಲ್ಲೆಯ ಹೆಮ್ಮೆಯ ಸಂಕೇತವಾಗಿದ್ದು ದೇಶ ವಿದೇಶಗಳಿಂದ ಭಕ್ತರನ್ನು, ಪ್ರವಾಸಿಗರನ್ನು ಸೆಳೆಯುವ ಇಂತಹ ಹಬ್ಬದ ಸಂದರ್ಭದಲ್ಲಿ ಇಡೀ ನಗರಕ್ಕೆ ಪಾಲಿಕೆ ವತಿಯಿಂದಲೇ ದೀಪಾಲಂಕಾರಗೊಳ್ಳಬೇಕು ಎಂದು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿಶೇಷವಾಗಿ ಚಿಂತನೆ ನಡೆಸಿ ಮಹತ್ವದ […]