DAKSHINA KANNADA
HOME
ಮಂಗಳೂರು ದಸರಾ ಮೆರವಣಿಗೆ ಟ್ಯಾಬ್ಲೋ ಮುಖ್ಯಸ್ಥರು, ಪೊಲೀಸ್ ಅಧಿಕಾರಿಗಳ ಸಭೆ ಡಿಜೆಗೆ ಅವಕಾಶವಿಲ್ಲ
ಮಂಗಳೂರು ದಸರಾ ಮಹೋತ್ಸವದ ವೈಭವದ ಮೆರವಣಿಗೆ ಅ.2ರಂದು ನಡೆಯಲಿದ್ದು, ಇದಕ್ಕೆ ಬೇಕಾದ ವ್ಯವಸ್ಥೆಗಳು ಬಹುತೇಕ ಪೂರ್ಣವಾಗಿದೆ. ವರ್ಷಂಪ್ರತಿಯಂತೆ ಮೆರವಣಿಗೆ ಯಶಸ್ವಿಯಾಗಿ ನಡೆಯಲು ಎಲ್ಲರ ಸಹಕಾರ ಮುಖ್ಯವಾಗಿದೆ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು. ದಸರಾ ಮಹೋತ್ಸವ ಮೆರವಣಿಗೆ ಹಿನ್ನಲೆಯಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಭಾಂಗಣದಲ್ಲಿ ಶುಕ್ರವಾರ ಟ್ಯಾಬ್ಲೋ ಮುಖ್ಯಸ್ಥರು ಮತ್ತು ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಮೆರವಣಿಗೆಯಲ್ಲಿ ದೇಶ-ವಿದೇಶದಿಂದ ಲಕ್ಷಾಂತರ ಪ್ರವಾಸಿಗರು ಆಗಮಿಸುವ ನಿರೀಕ್ಷೆಯಿದೆ. ರಾಜ್ಯದ ವಿವಿಧ ಕಡೆಯಿಂದ […]