Tag: ಮಂಗಳೂರು ಪಾಲಿಕೆಯಲ್ಲಿ ಜನನ-ಮರಣ ಪ್ರಮಾಣಪತ್ರ ವಿತರಣೆ ಸ್ಥಗಿತ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕ ವೇದವ್ಯಾಸ ಕಾಮತ್ ಆಕ್ರೋಶ

HOME LATEST NEWS

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಜನನ-ಮರಣ ಪ್ರಮಾಣಪತ್ರ ವಿತರಣೆ ಸ್ಥಗಿತ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕ ವೇದವ್ಯಾಸ ಕಾಮತ್ ಆಕ್ರೋಶ

ಮಂಗಳೂರು, ಜುಲೈ . 08: ಮಂಗಳೂರು ಮಹಾನಗರ ಪಾಲಿಕೆಯ ಸಿಬ್ಬಂದಿ ಹಾಗೂ ಅಧಿಕಾರಿಗಳನ್ನು ಎಸ್‌ಐಆರ್ ಕರ್ತವ್ಯಕ್ಕೆ ನೇಮಿಸಿ, ಮುಂದಿನ ಒಂದು ತಿಂಗಳ ಕಾಲ ಜನನ ಮತ್ತು ಮರಣಗಳ ನೋಂದಣಿ ಘಟಕದಲ್ಲಿ ಅರ್ಜಿ ಸ್ವೀಕಾರವನ್ನು ಬಂದ್ ಮಾಡಿರುವುದಾಗಿ ಬೋರ್ಡ್ ಹಾಕಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವ ಪಾಲಿಕೆಯ ನಡೆ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು ಇಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.ಇಂದು ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ […]