DAKSHINA KANNADA
HOME
*ಮಧ್ಯಪ್ರಾಚ್ಯ ಯುದ್ಧದ ಬಿಸಿ: ಮಂಗಳೂರಿನ ‘ಕಾರುಣ್ಯ’ ಉಚಿತ ಊಟದ ಯೋಜನೆಗೆ ಅನಿಲದ ಸಂಕಷ್ಟ*
ಮಂಗಳೂರು: ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ವಾಣಿಜ್ಯ ಅನಿಲ ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯವು ಈಗ ಮಂಗಳೂರಿನ ಸರ್ಕಾರಿ ವೆನ್ಲಾಕ್ ಆಸ್ಪತ್ರೆಯ ರೋಗಿಗಳ ಹಿತೈಷಿಗಳಿಗೆ ಉಚಿತವಾಗಿ ರಾತ್ರಿ ಊಟ ನೀಡುವ ‘ಕಾರುಣ್ಯ’ ಯೋಜನೆಗೆ ತಟ್ಟಿದೆ. ಎಂಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಳೆದ ಎಂಟು ವರ್ಷಗಳಿಂದ ವೆನ್ಲಾಕ್ ಆಸ್ಪತ್ರೆ ಹಾಗೂ ಕಳೆದ ಆರು ತಿಂಗಳಿಂದ ಲೇಡಿಗೋಷನ್ ಆಸ್ಪತ್ರೆಯಲ್ಲಿ ಸುಮಾರು 400 ಮಂದಿಗೆ ನಿರಂತರವಾಗಿ ರಾತ್ರಿ ಊಟ ನೀಡಲಾಗುತ್ತಿದೆ. ಆದರೆ, ಪ್ರಸ್ತುತ ಅಡುಗೆ ಅನಿಲದ ಪೂರೈಕೆ ಸ್ಥಗಿತಗೊಂಡಿರುವುದರಿಂದ ಅಡುಗೆ ತಯಾರಿಸಲು […]


