Tag: ಮಳೆ

HOME

ಭಾರೀ ಮಳೆ ಹಿನ್ನೆಲೆ: ಶಾಲೆಗಳಿಗೆ ರಜೆ

ಮಂಗಳೂರು: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ತಾಲೂಕಿನ ಅಂಗನವಾಡಿ ಕೇಂದ್ರಗಳು ಸರಕಾರಿ ಪ್ರಾಥಮಿಕ /ಪ್ರೌಢ ಶಾಲೆಗಳು ಮತ್ತು ಖಾಸಗಿ ವಿದ್ಯಾ ಸಂಸ್ಥೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಬಂಟ್ವಾಳ, ಮೂಲ್ಕಿ, ಉಳ್ಳಾಲ, ಪುತ್ತೂರು ತಾಲೂಕಿನಲ್ಲಿ ಶಾಲೆಗಳಿಗೆ ರಜೆ ಘೋಷಿಸಿ ಸ್ಥಳೀಯ ತಹಶೀಲ್ದಾರರು ಆದೇಶಿಸಿದ್ದಾರೆ.

DAKSHINA KANNADA HOME LATEST NEWS

ಭಾರೀ ಮಳೆ: ಉಳ್ಳಾಲ ತಾಲೂಕಿನ ಶಾಲೆಗಳಿಗೆ ಇಂದು ರಜೆ

ಮಂಗಳೂರು: ಉಳ್ಳಾಲ ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯೆ ಸಂಸ್ಥೆಗಳಿಗೆ ದಿನಾಂಕ15.07.2025 ರಂದು ರಜೆ ಘೋಷಿಸಲಾಗಿದೆ.

DAKSHINA KANNADA HOME LATEST NEWS

Updated: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ-ಪಿಯು ಕಾಲೇಜಿಗೆ ಇಂದು ರಜೆ

ಮಂಗಳೂರು: ಭಾರೀ ಮಳೆಯ ಹಿನ್ನೆಲೆ ಜೂ.16 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳು, ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ. ನಿನ್ನೆ ರಾತ್ರಿ ವೇಳೆಗೆ ನೀಡಿದ ಆದೇಶವನ್ನು ಮಾರ್ಪಡಿಸಿ ಇಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ. ನಿನ್ನೆ ಸುಳ್ಯ-ಪುತ್ತೂರು, ಬೆಳ್ತಂಗಡಿ ತಾಲೂಕನ್ನು ಹೊರತುಪಡಿಸಿ ಶಾಲೆಗಳಿಗೆ ಮಾತ್ರ ರಜೆ ಘೋಷಿಸಲಾಗಿತ್ತು.ಇಂದು ಬೆಳಿಗ್ಗೆ ಈ ಆದೇಶವನ್ನು ಮಾರ್ಪಡಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ […]

HOME LATEST NEWS UDUPI

ಭಾರೀ ಮಳೆ: ನಾಳೆ ಉಡುಪಿ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಇಂದು ಸಂಜೆಯಿಂದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ನಾಳೆ (ಜೂ.12ರಂದು) ಉಡುಪಿ ಜಿಲ್ಲೆಯ ಎಲ್ಲಾ ಆಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ. ಜಿಲ್ಲೆಯ ಎಲ್ಲಾ ಸರಕಾರಿ, ಅನುದಾನಿತ ಶಾಲೆ ಹಾಗೂ ಖಾಸಗಿ ಶಾಲೆಗಳಿಗೆ ಈ ರಜೆ ಅನ್ವಯಿಸಲಿದೆ. ಗುರುವಾರದಿಂದ  ನಿರಂತರ ಐದು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರು ಅಂಗನವಾಡಿ ಮತ್ತು ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ […]

DAKSHINA KANNADA HOME LATEST NEWS

ಭಾರಿ ಮಳೆ ಹಿನ್ನೆಲೆ: ದ.ಕ ಶಾಲೆಗಳಿಗೆ ಮೇ.31 ರಂದು ರಜೆ

ಮಂಗಳೂರು: ಕಳೆದ 24 ತಾಸುಗಳಲ್ಲಿ ಜಿಲ್ಲೆಯಾದ್ಯಂತ ತೀವ್ರ ಮಳೆಯಾಗುತ್ತಿದೆ. ಇದೇ ಹವಾಮಾನ ಮುಂದುವರೆಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ ಹಿನ್ನೆಲೆ (ಮೇ. 31ರಂದು) ಶನಿವಾರ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.

DAKSHINA KANNADA HOME LATEST NEWS

ತೀವ್ರ ಮಳೆ: ಇಂದು (ಮೇ.30) ಶಾಲೆಗಳಿಗೆ ರಜೆ

ಮಂಗಳೂರು: ಕಳೆದ 24 ತಾಸುಗಳಲ್ಲಿ ಜಿಲ್ಲೆಯಾದ್ಯಂತ ತೀವ್ರ ಮಳೆಯಾಗುತ್ತಿದೆ. ಇದೇ ಹವಾಮಾನ ಮುಂದುವರೆಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ ಹಿನ್ನೆಲೆ (ಮೇ. 30)ಇಂದು ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.

DAKSHINA KANNADA HOME LATEST NEWS UDUPI

ದಕ್ಷಿಣ ಕನ್ನಡ-ಉಡುಪಿಯಲ್ಲಿ ಮಾ.31 ಹಾಗೂ ಏ.1 ರಂದು ಗುಡುಗು ಸಹಿತ ಮಳೆ..!

ಮಂಗಳೂರು: ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಾ.31 ಹಾಗೂ ಏ.1 ರಂದು ಗುಡುಗು ಸಹಿತ ಮಳೆ ಸುರಿಯುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಕೆಲವೆಡೆ ಮಳೆ ಶುಕ್ರವಾರ ಕರಾವಳಿಯ ಹಲವೆಡೆ ಹಗಲಿನಲ್ಲಿ ಮೋಡದ ವಾತಾವರಣ ಇತ್ತು. ರಾತ್ರಿಯ ವೇಳೆ ಪಶ್ಚಿಮ ಘಟ್ಟದ ತಪ್ಪಲು ಭಾಗದ ಮುಂಡಾಜೆ, ಕಡಿರುದ್ಯಾವರ, ಮುಂಡಾಜೆ, ಮಡಂತ್ಯಾರು, ಬೆಳ್ತಂಗಡಿ, ಧರ್ಮಸ್ಥಳ, ಗುರಿಪ್ಪಳ್ಳ, ಬಂದಾರು. ಕನ್ಯಾಡಿ ಮತ್ತು ಬಂಟ್ವಾಳ ತಾಲೂಕಿನ ವಿವಿಧೆಡೆ ಸಾಧಾರಣ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ […]