DAKSHINA KANNADA
HOME
LATEST NEWS
ಮಾಣಿಲ ಗ್ರಾಮದ ಸಮಗ್ರ ಅಭಿವೃದ್ಧಿಗೆ ಶಾಸಕ ಅಶೋಕ್ ಕುಮಾರ್ ರೈ ಅವರಿಂದ ₹30 ಕೋಟಿ ಬಂಪರ್ ಕೊಡುಗೆ: ₹2.39 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ
ಮಾಣಿಲ: ಪುತ್ತೂರು ವಿಧಾನಸಭಾ ಕ್ಷೇತ್ರದ ಬಂಟ್ವಾಳ ತಾಲೂಕಿನ ಮಾಣಿಲ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಹೊಸ ಆಯಾಮ ದೊರೆತಿದ್ದು, ವಿವಿಧ ಪ್ರಮುಖ ಕಾಮಗಾರಿಗಳಿಗಾಗಿ ಒಟ್ಟು ರೂ. 2 ಕೋಟಿ 39 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ. ಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಅಶೋಕ್ ಕುಮಾರ್ ರೈ ಅವರ ವಿಶೇಷ ಮುತುವರ್ಜಿಯಿಂದಾಗಿ ಈ ಬೃಹತ್ ಅನುದಾನ ಮಂಜೂರಾಗಿದ್ದು, ಗ್ರಾಮದ ಹಲವು ರಸ್ತೆಗಳು, ತಡೆಗೋಡೆಗಳು ಹಾಗೂ ದೇವಸ್ಥಾನಗಳ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ […]


