DAKSHINA KANNADA
HOME
ಮೆರ್ಸಿನ್ ಮಾತೆ ಇಗರ್ಜಿ ಪಾನೀರಿನಲ್ಲಿ ಪರಿಸರ ದಿನಾಚರಣೆ & ಸ್ವಚ್ಚತಾ ಅಭಿಯಾನ
ಮಂಗಳೂರು: ಪಾನೀರ್ ಮೆರ್ಸಿನ್ ಮಾತೆಯ ಇಗರ್ಜಿ ಹಳೆ ಚರ್ಚ್ ವಟಾರದಲ್ಲಿ ಭಾನುವಾರ ಪರಿಸರ ದಿನಾಚರಣೆ – ಲಾವ್ದಾತೊ ಸಿ ಹಾಗೂ ಸ್ವಚ್ಚತಾ ಅಭಿಯಾನ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮವನ್ನು ಕಥೋಲಿಕ್ ಸಭಾ ಮಂಗಳೂರು ಪ್ರದೇಶ (ರಿ.) ಪರಿಸರ ಆಯೋಗ ಹಾಗೂ ಕೃಷಿ ಸಮಿತಿ ಸಂಯುಕ್ತವಾಗಿ ಆಯೋಜಿಸಿತ್ತು. ವಂ. ಫಾ. ವಿಕ್ಟರ್ ಡಿ ಮೆಲ್ಲೋ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವನಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಚರ್ಚ್ ಗುರುಗಳು ದೇವರ ಆಶೀರ್ವಾದ ಬೇಡಿ, ಹಣ್ಣು ಹಂಪಲು ಗಿಡಗಳನ್ನು ಹಂಚಿ […]