Tag: ಯು.ಟಿ ಖಾದರ್‌

DAKSHINA KANNADA HOME LATEST NEWS

ಸುಹಾಸ್‌ ಶೆಟ್ಟಿ ಮನೆಯವರು ಕರೆದರೆ ಅವರ ಮನೆಗೂ ಹೋಗುತ್ತೇನೆ: ಸ್ಫೀಕರ್‌ ಖಾದರ್‌

ಮಂಗಳೂರು: ಸುಹಾಸ್‌ ಶೆಟ್ಟಿ ಮನೆಯವರು ಕರೆದರೆ ಅವರ ಮನೆಗೂ ಹೋಗುತ್ತೇನೆ ಹಾಗೂ ಅಬ್ದುಲ್‌ ರೆಹಮಾನ್‌ ಕೊಲೆ ತನಿಖೆಯನ್ನು ಎನ್‌ಐಗೆ ವಹಿಸುವಂತೆ ಆತನ ಮನೆಯವರು ಕೇಳಿದರೆ ರಾಜ್ಯ ಸರ್ಕಾರ ಆ ಬಗ್ಗೆ ನಿರ್ಧಾರ ಕೈಗೊಳ್ಳುತ್ತೆ ಎಂದು ವಿಧಾನಸಭಾ ಸ್ಪೀಕರ್‌ ಯು.ಟಿ ಖಾದರ್‌ ಹೇಳಿದ್ದಾರೆ. ಪವಿತ್ರ ಹಜ್‌ ಯಾತ್ರೆಯಿಂದ ಮರಳಿದ ನಂತರ ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ನಗರದ ಸೌರ್ಕ್ಯೂಟ್‌ ಹೌಸ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಬ್ದುಲ್‌ ರೆಹಮಾನ್‌ ಮನೆಯವರು ಕೊಲೆಯಾದ ದಿನವೇ ನನಗೆ ದೂರವಾಣಿ ಮೂಲಕ ಮಾಹಿತಿ […]

DAKSHINA KANNADA HOME LATEST NEWS

ಬಂಟ್ವಾಳ: ಅಬ್ದುಲ್‌ ಕೊಲೆ ಪ್ರಕರಣ- ಸ್ಪೀಕರ್‌ ಯು.ಟಿ ಖಾದರ್‌ ಖಂಡನೆ

ಬಂಟ್ವಾಳ: ಕೊಳತ್ತಮಜಲು ಬಳಿ ಇಬ್ಬರು ಮುಸ್ಲಿಂ ಯುವಕರ ಹಲ್ಲೆ ನಡೆಸಿದ ಪರಿಣಾಮ ಒಬ್ಬರು ದಾರುಣವಾಗಿ ಮೃತಪಟ್ಟ ಘಟನೆಯನ್ನು ಪವಿತ್ರ ಮದೀನಾದಲ್ಲಿರುವ ಸಭಾಧ್ಯಕ್ಷ ಯು.ಟಿ.ಖಾದರ್ ಬಲವಾಗಿ ಖಂಡಿಸಿದ್ದಾರೆ. ಕಳೆದ ಹಲವಾರು ದಿವಸಗಳಿಂದ ಜಿಲ್ಲೆಯಲ್ಲಿ ಅಟ್ಟಹಾಸ ಮೆರೆಯುತ್ತಿರುವ ರೌಡಿಗಳು,ಕೋಮು ಪ್ರಚೋದಿತ ಹೇಳಿಕೆಗಳನ್ನು ನೀಡುವವರು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಹುಟ್ಟಿಸುವವರ ವಿರುದ್ಧ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದರೂ,ಇಲಾಖೆ ನಿರ್ಲಕ್ಷ್ಯತನ ವಹಿಸಿರುವುದೇ ಮತ್ತೆ ಅಹಿತಕರ ಘಟನೆ ಮರುಕಳಿಸಲು ಕಾರಣವಾಗಿರಬಹುದು ಎಂದು ಸಭಾಧ್ಯಕ್ಷ ಯು.ಟಿ.ಖಾದರ್ ತಿಳಿಸಿದ್ದಾರೆ. ಇನ್ನಾದರೂ ಈ […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678