COMMUNITY NEWS
DAKSHINA KANNADA
HOME
*ರಚನಾ ಕ್ರೈಸ್ತ ವಾಣಿಜ್ಯ ಮಂಡಳಿಗೆ ನೂತನ ಅಧ್ಯಕ್ಷರಾಗಿ ಉದ್ಯಮಿ ರೊಯ್ ಕ್ಯಾಸ್ತೆಲಿನೊ ಆಯ್ಕೆ*
ಮಂಗಳೂರು : ನ 17: ರಚನಾ – ಮಂಗಳೂರಿನ ಕಥೊಲಿಕ ವಾಣಿಜ್ಯ ಮಹಾಮಂಡಳಿಯ 26 ನೇ ಮಹಾಸಭೆಯು ನ16 ರಂದು ನಗರದ ಬೆಂದೂರು ಸಭಾಂಗಣದಲ್ಲಿ ನೆರವೇರಿತು. ಕ್ರೈಸ್ತ ಮುಖಂಡ ಹಾಗೂ ಉದ್ಯಮಿ ರೊಯ್ ಕ್ಯಾಸ್ತೆಲಿನೊ ಅಧ್ಯಕ್ಷರಾಗಿ ಮುಂದಿನ ಎರಡು ವರ್ಷಗಳ ಅವಧಿಗೆ ಸರ್ವಾನುಮತದಿಂದ ಆಯ್ಕೆಗೊಂಡರು. ಕ್ರೈಸ್ತ ಸಮುದಾಯದ ಉದ್ಯಮಶೀಲತೆಯನ್ನು ಹೆಚ್ಚಿಸಲು 1999 ರಲ್ಲಿ ಆರಂಭಗೊಂಡ ರಚನಾ ಇದುವರೆಗೆ ಉದ್ಯಮಿಗಳನ್ನು ಬಲಪಡಿಸಲು ಹಾಗೂ ಯುವಜನತೆ ಉದ್ಯಮ ರಂಗಕ್ಕೆ ಬರಲು ಹಲವಾರು ಉಪಕ್ರಮಗಳನ್ನು ಕೈಗೊಂಡಿದೆ. ರಚನಾ ಪ್ರಶಸ್ತಿಗಳ ಮೂಲಕ ಅವರನ್ನು […]


