Tag: ರಚನಾ’ ಸಂಸ್ಥೆಯಿಂದ ಹೊಸ ಆದಾಯ ತೆರಿಗೆ ಕಾಯ್ದೆ 2025 ಕುರಿತು ಮಾಹಿತಿ ಕಾರ್ಯಾಗಾರ

LATEST NEWS

ರಚನಾ’ ಸಂಸ್ಥೆಯಿಂದ ಹೊಸ ಆದಾಯ ತೆರಿಗೆ ಕಾಯ್ದೆ 2025 ಕುರಿತು ಮಾಹಿತಿ ಕಾರ್ಯಾಗಾರ

ಮಂಗಳೂರು:ಕ್ಯಾಥೊಲಿಕ್ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಾದ ‘ರಚನಾ’ ತನ್ನ ಸದಸ್ಯರ ಮಹಾಸಭೆಯನ್ನು ಇತ್ತೀಚೆಗೆ ಬೆಂದೂರಿನ ಸೇಂಟ್ ಸೆಬಾಸ್ಟಿಯನ್ ಚರ್ಚ್ ಕಮ್ಯುನಿಟಿ ಹಾಲ್‌ನಲ್ಲಿ ಹಮ್ಮಿಕೊಂಡಿತ್ತು. ಕಾರ್ಯಕ್ರಮದಲ್ಲಿ “ಹೊಸ ಆದಾಯ ತೆರಿಗೆ ಕಾಯ್ದೆ 2025” ಕುರಿತು ವಿಶೇಷ ಮಾಹಿತಿ ಕಾರ್ಯಾಗಾರ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿದ್ದ ಮಂಗಳೂರಿನ ಆದಾಯ ತೆರಿಗೆ ಉಪ ಆಯುಕ್ತರಾದ (IRS) ಶ್ರೀ ವೈಶಾಖ್ ಪಿ.ಆರ್. ಅವರು ಮಾತನಾಡಿ, “ದೇಶದ ಪ್ರಗತಿ ಮತ್ತು ಸಾರ್ವಜನಿಕರ ಕಲ್ಯಾಣದಲ್ಲಿ ನಾವು ಕಟ್ಟುವ ತೆರಿಗೆ ಹಣ ಪ್ರಮುಖ […]