Tag: ರಾಜ್ಯಸಭಾ ಚುನಾವಣೆ: ಕ್ರಿಶ್ಚಿಯನ್ ಅಲ್ಪಸಂಖ್ಯಾತರಿಗೆ ಒಂದು ಸ್ಥಾನ ಮೀಸಲು ಸಂಭವ; ನವೀನ್ ಡಿಸೋಜ ಹೆಸರು ಮುಂಚೂಣಿಗೆ

LATEST NEWS

ರಾಜ್ಯಸಭಾ ಚುನಾವಣೆ: ಕಾಂಗ್ರೆಸ್‌ನ ಮೂರು ಸ್ಥಾನಗಳ ಪೈಕಿ ಕ್ರಿಶ್ಚಿಯನ್ ಅಲ್ಪಸಂಖ್ಯಾತರಿಗೆ ಒಂದು ಸ್ಥಾನ ಮೀಸಲು ಸಂಭವ; ನವೀನ್ ಡಿಸೋಜ ಹೆಸರು ಮುಂಚೂಣಿಗೆ

ಬೆಂಗಳೂರು: ಕರ್ನಾಟಕದಿಂದ ತೆರವಾಗಲಿರುವ ಮೂರು ರಾಜ್ಯಸಭಾ ಸ್ಥಾನಗಳಿಗೆ ಜೂನ್ 18 ರಂದು ಚುನಾವಣೆ ನಡೆಯಲಿದ್ದು, ಈ ಪೈಕಿ ಒಂದು ಸ್ಥಾನವನ್ನು ಕ್ರಿಶ್ಚಿಯನ್ ಅಲ್ಪಸಂಖ್ಯಾತ ಸಮುದಾಯಕ್ಕೆ ನೀಡಲು ಕಾಂಗ್ರೆಸ್ ಹೈಕಮಾಂಡ್ ಗಂಭೀರ ಚಿಂತನೆ ನಡೆಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ವಿಧಾನಸಭೆಯಲ್ಲಿನ ಪ್ರಸ್ತುತ ಶಾಸಕರ ಸಂಖ್ಯಾಬಲದ ಆಧಾರದ ಮೇಲೆ ಕಾಂಗ್ರೆಸ್ ಪಕ್ಷವು ಮೂರೂ ಸ್ಥಾನಗಳನ್ನು ಸುಲಭವಾಗಿ ಗೆಲ್ಲುವ ಸಾಮರ್ಥ್ಯ ಹೊಂದಿದೆ. ಈ ಪೈಕಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮತ್ತೊಮ್ಮೆ ಸ್ಥಾನ ಸಿಗುವುದು ಗ್ಯಾರಂಟಿಯಾಗಿದೆ. ಉಳಿದ ಎರಡು […]