Tag: ರಾಜ್ಯ ಸರ್ಕಾರದಿಂದ ಪ್ರಕೃತಿ ವಿಕೋಪ ಪರಿಹಾರವೇ ಬಂದಿಲ್ಲ:- ಶಾಸಕ ಕಾಮತ್

DAKSHINA KANNADA HOME

ರಾಜ್ಯ ಸರ್ಕಾರದಿಂದ ಪ್ರಕೃತಿ ವಿಕೋಪ ಪರಿಹಾರವೇ ಬಂದಿಲ್ಲ:- ಶಾಸಕ ಕಾಮತ್

ಮಂಗಳೂರು ಜುಲೈ 05 ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಕೃತಿ ವಿಕೋಪದಿಂದಾಗಿರುವ ಹಾನಿ, ಕೈಗೊಂಡ ಪರಿಹಾರ ಕ್ರಮ, ಸೇರಿದಂತೆ ಜನಸಾಮಾನ್ಯರು ಅನುಭವಿಸುತ್ತಿರುವ ಅನೇಕ ಸಮಸ್ಯೆಗಳ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ರವರು ಪಾಲಿಕೆ ವ್ಯಾಪ್ತಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ಬಾರಿಯ ಪ್ರಕೃತಿ ವಿಕೋಪದಿಂದಾಗಿ ನಗರದ ಹಲವೆಡೆ ರಸ್ತೆ, ಚರಂಡಿ, ರಾಜ ಕಾಲುವೆ, ತಡೆಗೋಡೆಗಳಿಗೆ ವಿಪರೀತ ಹಾನಿಯಾಗಿದೆ. ಕಾನೂನಾತ್ಮಕವಾಗಿ ತಡೆಗೋಡೆಗೆ ಪರಿಹಾರ ಒದಗಿಸಲು ಸಾಧ್ಯವಿಲ್ಲದಿದ್ದರೂ, ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ 25 ರಿಂದ 50 ಕೋಟಿವರೆಗೂ […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678