LATEST NEWS
*ರೈತರಿಂದಲೇ ಮುಂಗಾರು ಬೆಳೆ ಸಮೀಕ್ಷೆ*
ಮಂಗಳೂರು: 2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದ್ದು, ರೈತರು ತಮ್ಮ ಜಮೀನಿನ ಬೆಳೆ ವಿವರಗಳನ್ನು ತಾವೇ ಖುದ್ದಾಗಿ ಮೊಬೈಲ್ ತಂತ್ರಾಂಶದ ಮೂಲಕ ದಾಖಲಿಸಲು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ. ರೈತರು ಗೂಗಲ್ ಪ್ಲೇ ಸ್ಟೋರ್ನಿಂದ “ಮುಂಗಾರು ರೈತರ ಬೆಳೆ ಸಮೀಕ್ಷೆ-2026-27” ಆಪ್ ಡೌನ್ಲೋಡ್ ಮಾಡಿಕೊಳ್ಳಬೇಕು. ಇಲಾಖೆಯ ಫ್ರೂಟ್ಸ್ (FRUITS) ತಂತ್ರಾಂಶದ ಎಫ್.ಐ.ಡಿ (FID) ಸಂಖ್ಯೆ ಮತ್ತು ಆಧಾರ್ ಇ-ಕೆವೈಸಿ (OTP) ಬಳಸಿ ಮೊಬೈಲ್ನಲ್ಲಿ ಲಾಗಿನ್ ಆಗಬೇಕು. ನಂತರ ತಮ್ಮ […]


