DAKSHINA KANNADA
HOME
ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ವಿಶಿಷ್ಟ ರೀತಿಯಲ್ಲಿ “ಶಿಕ್ಷಕರ ದಿನ” ಆಚರಣೆ
ಮಂಗಳೂರು ಸೆ 24 : ಗುರುವಾಯನಕೆರೆ ಪ್ರತಿಷ್ಠಿತ *ವಿದ್ವತ್ ಪಿಯು ಕಾಲೇಜ್* ನಲ್ಲಿ *ಗುರುವಂದನಾ* ” ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳು ತಮ್ಮ ನೆಚ್ಚಿನ ಶಿಕ್ಷಕ ವೃಂದಕ್ಕೆ ಗೌರವ ಸಮರ್ಪಣೆ ಮಾಡಿದರು. ವಿದ್ಯಾರ್ಥಿಗಳೇ ಏರ್ಪಡಿಸಿದ್ದ ಈ ಗುರುವಂದನಾ ಕಾರ್ಯಕ್ರಮ ಶಿಕ್ಷಕರ ದಿನಾಚರಣೆಯ ಭಾಗವಾಗಿ ಮೂಡಿ ಬಂದದ್ದು ವಿಶೇಷ. ಎಲ್ಲಾ ಶಿಕ್ಷಕರಿಗೂ ಪುಷ್ಪಗುಚ್ಛ ನೀಡಿ ಬರಮಾಡಿಕೊಂಡ ವಿದ್ಯಾರ್ಥಿಗಳು ನಂತರ ಪ್ರತಿ ಶಿಕ್ಷಕರಿಗೂ ಆರತಿ ಬೆಳಗುವುದರ ಮೂಲಕ ಅವರಿಗೆ ಸಮಾಜದಲ್ಲಿ ಇರುವ ಗೌರವದ ಬಗ್ಗೆ ಮನವರಿಕೆ ಮಾಡಿಕೊಟ್ಟರು. ಬಹಳ ವಿಶೇಷವಾಗಿ ಮೂಡಿ […]