Tag: ವಿಪರೀತ ಮಳೆಗೆ ತಾಲೂಕಿನ ಬಹುತೇಕ ರಸ್ತೆಗಳು ಹದಗೆಟ್ಟಿದೆ ಅನುದಾನ ರೆಡೀ ಇದೆ- ಮಳೆ ಕಡಿಮೆಯಾದ ಕೂಡಲೇ ದುರಸ್ಥಿ ಕಾಮಗಾರಿ ಶಾಸಕ ಅಶೋಕ್ ರೈ

DAKSHINA KANNADA HOME

ವಿಪರೀತ ಮಳೆಗೆ ತಾಲೂಕಿನ ಬಹುತೇಕ ರಸ್ತೆಗಳು ಹದಗೆಟ್ಟಿದೆ ಅನುದಾನ ರೆಡೀ ಇದೆ- ಮಳೆ ಕಡಿಮೆಯಾದ ಕೂಡಲೇ ದುರಸ್ಥಿ ಕಾಮಗಾರಿ ಶಾಸಕ ಅಶೋಕ್ ರೈ

ಪುತ್ತೂರು ಜುಲೈ 25 : ಈ ಬಾರಿ ವಿಪರೀತ ಮಳೆಯಾಗುತ್ತಿದೆ. ಭಾರೀ ಮಳೆಗೆ ಕಳೆದ ಮೂರು ವರ್ಷದ ಹಿಂದೆ ಮಾಡಿದ ರಸ್ತೆಗಳ ಡಮರೂ ಎದ್ದು ಹೋಗಿದೆ, ಪುತ್ತೂರು ಉಪ್ಪಿ ವಂಗಡಿ ರಸ್ತೆ ಮತ್ರ ಹದಗೆಟ್ಟಿದ್ದಲ್ಲ ಕ್ಷೇತ್ರದ ಬಹುತೇಕ ರಸ್ತೆಗಳು ಮಳೆಯ ಕಾರಣಕ್ಕೆ ಹೊಂಡಗಳು ಬಿದ್ದಿದೆ. ಮಳೆಯ ಬಿಡುವಿನ ನಡುವೆ ದುರಸ್ಥಿ ಕಾರ್ಯವೂ ಅಲ್ಲಲ್ಲಿ ನಡೆಯುತ್ತಿದೆ, ಮಳೆ ಕಡಿಮೆಯಾದ ತಕ್ಷಣ ಎಲ್ಲಾ ರಸ್ತೆಗಳ ಕಾಮಗಾರಿಯೂ ಪೂರ್ಣಗೊಳ್ಳಲಿದೆ ಎಂದು ಶಾಸಕ ಅಶೋಕ್ ರೈ ಮಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.’ ಕಳೆದ ಮೂರು […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678