Tag: ವೈಭವೀಕರಣ ವಿಲ್ಲದ ನೈಜ ಸುದ್ದಿಗಳು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಪೂರಕ* – ಸುಧೀರ್ ಕುಮಾರ್ ರೆಡ್ಡಿ

LATEST NEWS

*ವೈಭವೀಕರಣ ವಿಲ್ಲದ ನೈಜ ಸುದ್ದಿಗಳು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಪೂರಕ* – *ಸುಧೀರ್ ಕುಮಾರ್ ರೆಡ್ಡಿ*

ಮಂಗಳೂರು,ಜು.1; ವೈಭವೀಕರಣ ವಿಲ್ಲದ ನೈಜ ಸುದ್ದಿಗಳು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಪೂರಕ ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಹೇಳಿದರು. ಅವರು ಬುಧವಾರ ಪತ್ರಿಕಾಭವನದಲ್ಲಿದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್, ಪತ್ರಿಕಾಭವನ ಟ್ರಸ್ಟ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಆಡಳಿತ ವ್ಯವಸ್ಥೆ ಹಾಗೂ ಮಾಧ್ಯಮ ಒಂದೇ ಹಾದಿಯಲ್ಲಿ ಸಾಗುತ್ತಿದ್ದು, ಇದು ಅರೋಗ್ಯಕರ ಬೆಳವಣಿಗೆ. ಒಂದೇ ಘಟನೆಯನ್ನು ಹಲವು ರೀತಿಯಲ್ಲಿ ವೈಭವೀಕರಣ ಮಾಡಲಾ […]