Tag: ಶಾಸಕ ಅಶೋಕ್ ರೈ ನೇತೃತ್ವದ ದೀಪಾವಳಿ ಕಾರ್ಯಕ್ರಮ “ ಅಶೋಕ ಜನಮನ” ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ

DAKSHINA KANNADA HOME

ಶಾಸಕ ಅಶೋಕ್ ರೈ ನೇತೃತ್ವದ ದೀಪಾವಳಿ ಕಾರ್ಯಕ್ರಮ “ ಅಶೋಕ ಜನಮನ” ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ

ಪುತ್ತೂರು: ಅಕ್ಟೋಬರ್ 20 ರಂದು ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದ ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್‌ ಟ್ರಸ್ಟ್ ವತಿಯಿಂದ ನಡೆಯುವ ದೀಪಾವಳಿ ಕಾರ್ಯಕ್ರಮ “ ಅಶೋಕ ಜನಮನ” ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟನೆ ಮಾಡಲಿದ್ದಾರೆ ಎಂದು ಟ್ರಸ್ಟ್ ಅಧ್ಯಕ್ಷ ಶಾಸಕರೂ ಆದ ಅಶೋಕ್ ರೈ ತಿಳಿಸಿದರು. ಶಾಸಕರ ಕಚೇರಿ ಸಭಾಂಗಣದಲ್ಲಿ ನಡೆದ ಟ್ರಸ್ಟ್ ಸಭೆಯಲ್ಲಿ ಮಾತನಾಡಿದ ಅವರು ಈ ಬಾರಿಯ ಕಾರ್ಯಕ್ರಮಕ್ಕೆ ಸುಮಾರು ಒಂದು ಲಕ್ಷಕ್ಕೂ ಮಿಕ್ಕಿ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆ ಇದ್ದು […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678