HOME
INETRNATIONAL
*ಶೋಷಿತರ ಸ್ವಾಭಿಮಾನದ ಬದುಕಿಗೆ ದಾರಿದೀಪ ಕುದ್ಮುಲ್ ರಂಗರಾವ್- ವೇದವ್ಯಾಸ್ ಕಾಮತ್*
ಮಂಗಳೂರು, ಜೂ.29 :- ಮೇಲ್ವರ್ಗ-ಕೆಳವರ್ಗ ಎಂಬ ಭೇದದ ನಡುವೆ ಕುದ್ಮುಲ್ ರಂಗರಾವ್ ದಲಿತರ ಏಳಿಗೆಗೆ ಮತ್ತು ದಲಿತರನ್ನು ಸಮಾಜದ ಮುಖ್ಯವಾಹಿನಿಗೆ ತರಲು ನಿರಂತರವಾಗಿ ಅಹರ್ನಿಶಿ ದುಡಿದು ಸಮಾಜಕ್ಕೆ ಅವಿಸ್ಮರಣೀಯ ಕೊಡುಗೆ ನೀಡಿದ್ದಾರೆ. ರಂಗರಾವ್ ಅವರ ದಲಿತ ಪರ ಅಭಿವೃದ್ಧಿ ಕಾರ್ಯಕ್ಕೆ ಸಾಕಷ್ಟು ವಿರೋಧಗಳಿದ್ದರೂ ಕೂಡ ಅದನ್ನು ಲೆಕ್ಕಿಸದೆ, ದಲಿತರಿಗೆ ಜಿಲ್ಲೆಯಲ್ಲಿ ಅನೇಕ ಶಾಲೆಗಳನ್ನು ತೆರೆದು, ಉದ್ಯೋಗಗಳನ್ನು ಒದಗಿಸಿ ಅವರ ಬದುಕಿಗೆ ಬೆಳಕಾದವರು ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು. ಅವರು ಮಂಗಳೂರು ಮಹಾನಗರಪಾಲಿಕೆ ಮತ್ತು ಸಮಾಜ ಕಲ್ಯಾಣ […]


