DAKSHINA KANNADA
HOME
ಪೆರುವಾಯಿ ಗ್ರಾ.ಪಂ. ಅಭಯ ಸಂಜೀವಿನಿ ಒಕ್ಕೂಟದ ವಾರ್ಷಿಕ ಸಭೆ
ಪೆರುವಾಯಿ ಗ್ರಾಮ ಪಂಚಾಯತ್ ನ ಅಭಯ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ ಮತ್ತು ಪರಿವರ್ತನೆ ಕಾರ್ಯಕ್ರಮದಡಿಯಲ್ಲಿ “ಮಾದಕ ವ್ಯಸನ ವಸ್ತು ಮುಕ್ತ ಕರ್ನಾಟಕ” ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ನ ಸಂಗಮ ಸಭಾ ಭವನದಲ್ಲಿ ಆಯೋಜಿಸಲಾಗಿತ್ತು. ಸಭೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನೆಬಿಸ ಇವರು ಮಾತಾಡಿ ಎಲ್ಲಾ ಮನೆಗಳಿಂದ ಒಣಕಸ ವನ್ನು ಘನತ್ಯಾಜ್ಯ ಘಟಕದ ವಾಹನಕ್ಕೆ ನೀಡುವಂತೆ ತಿಳಿಸಿದರು. ಒಕ್ಕೂಟದ ಅಧ್ಯಕ್ಷರಾದ ಶರ್ಮಿಳಾ ಅಧ್ಯಕ್ಷೆ ವಹಿಸಿದ್ದರು. MBK ವನಿತಾ ರವರು ವಾರ್ಷಿಕ ವರದಿ ಮತ್ತು ಜಮಾ-ಖರ್ಚು ನ್ನು ಮಂಡಿಸಿದರು. […]