Tag: ಸಂತ ಮದರ್ ತೆರೇಸಾರವರ ನೆನಪಿನಲ್ಲಿ ಜಿಲ್ಲಾಮಟ್ಟದ ವಿಚಾರ ಸಂಕಿರಣ

DAKSHINA KANNADA HOME

ಸಂತ ಮದರ್ ತೆರೇಸಾರವರ ನೆನಪಿನಲ್ಲಿ ಜಿಲ್ಲಾಮಟ್ಟದ ವಿಚಾರ ಸಂಕಿರಣ

ಮಂಗಳೂರು, ಸೆ. 11: ಬಹುತ್ವ ಬಹುಭಾಷೆ, ಬಹು ಸಂಸ್ಕೃತಿಯೊಂದಿಗೆ ಬೆಳದು ಬಂದಿರುವ ಭಾರತದಲ್ಲಿ ಏಕ ಸಂಸ್ಕೃತಿ, ಏಕ ಭಾಷೆಯ ಅಧಿಕಾರಶಾಹಿ ರಾಜಕಾರಣಿಗಳ ಒತ್ತಾಸೆಗೆ ಬಲಿಯಾಗದೆ, ಸಂವಿಧಾನದ ಪರವಾಗಿ ನಿಲ್ಲುವ ಮೂಲಕ ಸಹಬಾಳ್ವೆಯನ್ನು ಉಳಿಸಬೇಕಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷಪ್ರೊ| ಪುರುಷೋತ್ತಮ ಬಿಳಿಮಲೆ ಹೇಳಿದರು. ಮಂಗಳೂರು ಸಂತ ಮದರ್‌ತೆರೇಸಾ ವಿಚಾರ ವೇದಿಕೆ ವತಿಯಿಂದ ಮದರ್ ತೆರೇಸಾ ಅವರ 28ನೇ ಸಂಸ್ಕರಣ ದಿನದ ಅಂಗವಾಗಿ ‘ಸಹಬಾಳ್ವೆಗೆ ಎದುರಾಗಿರುವ ಅಪಾಯಗಳು; ಪ್ರಜಾಪ್ರಭುತ್ವದ ಮುಂದಿ ರುವ ಸವಾಲುಗಳು’ ಎಂಬ ವಿಷಯದಲ್ಲಿ ಕುದ್ಮುಲ್ […]

DAKSHINA KANNADA HOME

ಸಂತ ಮದರ್ ತೆರೇಸಾರವರ ನೆನಪಿನಲ್ಲಿ ಜಿಲ್ಲಾಮಟ್ಟದ ವಿಚಾರ ಸಂಕಿರಣ

ಮಂಗಳೂರು ಸೆಪ್ಟೆಂಬರ್ 09: ಸಂತ ಮದರ್ ತೆರೇಸಾ ವಿಚಾರ ವೇದಿಕೆ ಮಂಗಳೂರು ಇದರ ಆಶ್ರಯದಲ್ಲಿ ‘ಪ್ರೀತಿ ಹರಡಲಿ ಎಲ್ಲೆಡೆ’ ಎಂಬ ಘೋಷವಾಕ್ಯದೊಂದಿಗೆ ಮಾನವೀಯತೆಯ ಪ್ರತಿರೂಪ ಸಂತ ಮದರ್ ತೆರೇಸಾರವರ 28ನೇ ಸಂಸ್ಮರಣಾ ದಿನಾಚರಣೆಯ ಅಂಗವಾಗಿ 11 ರಂದು ಗುರುವಾರ ಬೆಳಿಗ್ಗೆ 10ಕ್ಕೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ‘ಸಹಬಾಳ್ವೆಗೆ ಎದುರಾಗಿರುವ ಅಪಾಯಗಳು; ಪ್ರಜಾಪ್ರಭುತ್ವದ ಮುಂದಿರುವ ಸವಾಲುಗಳು’ ಎಂಬ ವಿಷಯದಲ್ಲಿ ದ.ಕ. ಜಿಲ್ಲಾ ಮಟ್ಟದ ವಿಚಾರ ಸಂಕಿರಣವು ಜರುಗಲಿದೆ. ವಿಚಾರ ಸಂಕಿರಣವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ಇದರ […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678