Tag: ಸಮುದಾಯ ಸಮೃದ್ಧವಾಗಲು ಯುವ ಸಮುದಾಯ ಸರಿದಾರಿಯಲ್ಲಿ ಮುನ್ನಡೆಯಬೇಕು. ವಂ. ಮರ್ವಿನ್ ಪ್ರವೀಣ್ ಲೋಬೊ

DAKSHINA KANNADA HOME

ಸಮುದಾಯ ಸಮೃದ್ಧವಾಗಲು ಯುವ ಸಮುದಾಯ ಸರಿದಾರಿಯಲ್ಲಿ ಮುನ್ನಡೆಯಬೇಕು. ವಂ. ಮರ್ವಿನ್ ಪ್ರವೀಣ್ ಲೋಬೊ

ಫಾತಿಮಾ ಮಾತೆಯ ದೇವಾಲಯ ಪೆರುವಾಯಿ, ಭಾರತೀಯ ಕಥೋಲಿಕ್ ಯುವ ಸಂಚಾಲನ ( ICYM ) ಪೆರುವಾಯಿ ಘಟಕ ಇದರ ವತಿಯಿಂದ ʼ *ಉದ್ಕಾ ಖೆಳ್* ʼ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಬೆಳಗ್ಗೆ ಬಲಿಪೂಜೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಬಳಿಕ ನಡೆದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪುತ್ತೂರು ಚರ್ಚ್ ನ ಸಹಾಯಕ ಧರ್ಮಗುರು ವಂ. ಮರ್ವಿನ್ ಪ್ರವೀಣ್ ಲೋಬೊ ಭಾಗವಹಿಸಿ ಮಾತನಾಡಿ, ಸಮುದಾಯ ಸಮೃದ್ಧವಾಗಲು ಯುವ ಸಮುದಾಯ ಸರಿದಾರಿಯಲ್ಲಿ ಮುನ್ನಡೆಯಬೇಕು. ಸಂಘಟನೆಯಾಗಿ ಬಾಳುವುದರಿಂದ ಸಮೃದ್ಧ ಸಮಾಜ ನಿರ್ಮಾಣ ಸಾಧ್ಯ. […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678