DAKSHINA KANNADA
HOME
ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ.ಕಂದಾಯ ಸಚಿವ ಕೃಷ್ಣಬೈರೇಗೌಡರಿಗೆ ಶಾಸಕ ಅಶೋಕ್ ರೈ ಮನವಿ
ಪುತ್ತೂರು: ಸರಕಾರಿ ಜಾಗದಲ್ಲಿರುವ ಎಲ್ಲಾ ಧರ್ಮದ ಧಾರ್ಮಿಕ ಕೇಂದ್ರಗಳನ್ನು ಧಾರ್ಮಿಕ ಕೇಂದ್ರ ಅಥವಾ ದೇವರ ಹೆಸರಿನಲ್ಲಿ ಸಕ್ರಮೀಕರಣ ಮಾಡುವ ಬಗ್ಗೆ ಕಂದಾಯ ಸಚಿವರಾದ ಕೃಷ್ಣಬೈರೇಗೌಡರ ಜೊತೆ ಶಾಸಕ ಅಶೋಕ್ ರೈ ಶುಕ್ರವಾರ ಮಾತುಕತೆ ನಡೆಸಿದ್ದು , ಈ ವಿಚಾರದಲ್ಲಿ ಮೊದಲ ಹೆಜ್ಜೆ ಎಂಬಂತೆ ಆರು ಧಾರ್ಮಿಕ ಕೇಂದ್ರಗಳನ್ನು ಪ್ರಾಯೋಗಿಕವಾಗಿ ಸಕ್ರಮೀಕರಣ ಮಾಡುವುದಾಗಿ ಸಚಿವರು ಒಪ್ಪಿಕೊಂಡಿದ್ದು , ಇದಾದ ಬಳಿಕ ಎಲ್ಲಾ ಧಾರ್ಮಿಕ ಕೇಂದ್ರಗಳೂ ಸಕ್ರಮಗೊಳ್ಳಲಿದೆ. ಧಾರ್ಮಿಕ ಕೇಂದ್ರಗಳಾದ ದೇವಸ್ಥಾನ, ದೈವಸ್ಥಾನ , ಮಸೀದಿ, ಚರ್ಚ್, ಬಸದಿಗಳು ಸೇರಿದಂತೆ […]


