Tag: ಸಾಧಕರನ್ನು ಗುರುತಿಸಿ ಗೌರವಿಸುವ ಕಾರ್ಯ ಶ್ಲಾಘನೀಯ: ಸಚಿವ ಜಾರ್ಜ್

DAKSHINA KANNADA HOME

ಸಾಧಕರನ್ನು ಗುರುತಿಸಿ ಗೌರವಿಸುವ ಕಾರ್ಯ ಶ್ಲಾಘನೀಯ: ಸಚಿವ ಜಾರ್ಜ್

ಮಂಗಳೂರು, ಅ.5: ಬದುಕಿನಲ್ಲಿ ಏನಾದರೊಂದು ಸಾಧನೆ ಮಾಡಲು ಅನೇಕರು ಪ್ರಯತ್ನಿಸುತ್ತಾರೆ. ಆದರೆ ಅದು ಎಲ್ಲರಿಗೂ ಕೈಗೂಡುವುದಿಲ್ಲ. ಯಾರ ಪ್ರೋತ್ಸಾಹವೂ ಇಲ್ಲದೆ ಸ್ವತಃ ಶಕ್ತಿಮೀರಿ ಪ್ರಯತ್ನಿಸಿ ಸಾಧಿಸುವವರೂ ಇದ್ದಾರೆ. ಅಂತಹವರನ್ನು ಗುರುತಿಸಿ ಗೌರವಿಸುವುದು ಶ್ಲಾಘನೀಯ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ಕೆಥೊಲಿಕ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ (ರಚನಾ) ವತಿಯಿಂದ ನಗರದ ಮಿಲಾಗ್ರಿಸ್ ಸಭಾ ಭವನದಲ್ಲಿ ರವಿವಾರ ನಡೆದ ಕಾರ್ಯಕ್ರಮದಲ್ಲಿ ಕೆಥೊಲಿಕ್ ಉದ್ಯಮಿ, ವೃತ್ತಿಪರ ಹಾಗೂ ಕೃಷಿ ಕ್ಷೇತ್ರದ ಸಾಧಕರಿಗೆ ನೀಡುವ ರಚನಾ ಪ್ರಶಸ್ತಿಯನ್ನು […]