Tag: ಸಾಹಿತ್ಯ ಮತ್ತು ಶಿಕ್ಷಣದ ಮೂಲಕವೇ ಸಂಸ್ಕಾರಯುತ ನಾಗರಿಕ ಸಮಾಜ ನಿರ್ಮಾಣ ಸಾಧ್ಯ: ಸಾಹಿತಿ ಚಂದ್ರಕಲಾ ನಂದಾವರ

LATEST NEWS

ಸಾಹಿತ್ಯ ಮತ್ತು ಶಿಕ್ಷಣದ ಮೂಲಕವೇ ಸಂಸ್ಕಾರಯುತ ನಾಗರಿಕ ಸಮಾಜ ನಿರ್ಮಾಣ ಸಾಧ್ಯ: ಸಾಹಿತಿ ಚಂದ್ರಕಲಾ ನಂದಾವರ

ಮಂಗಳೂರು, ಜುಲೈ:18: ಮಂಗಳೂರಿನ ಕೋರ್ಟ್ ಗುಡ್ಡೆಯ ಆಲದ ಮರದಡಿಯಲ್ಲಿ ಸಮಾನ ಸಾಹಿತ್ಯಾಸಕ್ತರು, ಕನ್ನಡ ಭಾಷಾ ಪಂಡಿತರ ಸಾಹಿತ್ಯ ಚರ್ಚೆಯಲ್ಲಿ ಆರಂಭವಾದ ಮಿತ್ರ ಮಂಡಳಿ ಸಾಹಿತ್ಯ ಲೋಕಕ್ಕೆ ದಿಗ್ಗಜ ಸಾಹಿತಿಗಳನ್ನು ನೀಡಿದೆ. ಮಿತ್ರ ಮಂಡಳಿಯಿಂದ ಬಿಡುಗಡೆಯಾದ ಪುಸ್ತಕಗಳು ಚರಿತ್ರೆಯ ಪುಟಗಳಲ್ಲಿ ಶ್ರೇಷ್ಟ ಸಾಹಿತ್ಯ ಪ್ರಕಾರಗಳಾಗಿ ದಾಖಲಾಗಿವೆ. ಇದರಲ್ಲಿ ಕೆನರಾ ಶಿಕ್ಷಣ ಸಂಸ್ಥೆಯ ಪ್ರಾಧ್ಯಾಪಕರ, ವಿದ್ಯಾರ್ಥಿಗಳ ಕೊಡುಗೆ ದೊಡ್ಡದಿದೆ. ಆ ನಿಟ್ಟಿನಲ್ಲಿ ಮಿತ್ರ ಮಂಡಳಿಯನ್ನು ಮತ್ತೇ ಪುನರುಜ್ಜೀನವನಗೊಳಿಸುವ ಕಾರ್ಯವನ್ನು ಕೆನರಾ ಶಿಕ್ಷಣ ಸಂಸ್ಥೆ ಮಾಡಿರುವುದು ಉತ್ತಮ ಹೆಜ್ಜೆ ಎಂದು ಖ್ಯಾತ […]