Tag: ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ

DAKSHINA KANNADA

ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025-26ನೇ ಸಾಲಿನ ವಿದ್ಯಾರ್ಥಿ ಮಂತ್ರಿಮಂಡಲದ  ಉದ್ಘಾಟನೆ

ವಿಟ್ಲ: ಜೂನ್ 24  ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025-26ನೇ ಸಾಲಿನ ವಿದ್ಯಾರ್ಥಿ ಮಂತ್ರಿಮಂಡಲದ ಉದ್ಘಾಟನಾ ಸಮಾರಂಭ ಕಾರ್ಯಕ್ರಮವು ವಿಟ್ಲ  ಶತಮಾನೋತ್ಸವ ಸಮುದಾಯ  ಭವನದಲ್ಲಿ ನಡೆಯಿತು. ಮುಖ್ಯ ಅತಿಥಿ ಶ್ರೀ. ಸುಪ್ರೀತ್ ಕೆ.ಸಿ ಪ್ರಾಂಶುಪಾಲರು ಸುದಾನ ಪದವಿ ಪೂರ್ವ ಕಾಲೇಜು ಪುತ್ತೂರು ಇವರು ಉಪಸ್ಥಿತರಿದ್ದು ಮಂತ್ರಿ ಮಂಡಲ ವಿಶೇಷ ಹಾಗೂ ಉತ್ತಮ ನಾಯಕತ್ವದ ಮಹತ್ವ ಬಗ್ಗೆ ತಿಳಿಸಿದರು . ಶಾಲಾ ಸಂಚಾಲಕರಾದ ಫಾ. ಐವನ್ ಮೈಕೆಲ್ ರೋಡ್ರಿಗಸ್ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರು ಫಾ […]

DAKSHINA KANNADA

ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ

ವಿಟ್ಲ: ಹಸಿರೇ ಉಸಿರು ಎಂಬ ಧ್ಯೇಯದೊಂದಿಗೆ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ವಿಟ್ಲ ವಲಯ ಅರಣ್ಯಾಧಿಕಾರಿ ಶ್ರೀಯುತ ವೀರಣ್ಣ ಇವರು ಕಾರ್ಯಕ್ರಮವನ್ನು ಗಿಡ ನೆಟ್ಟು ಅದಕ್ಕೆ ನೀರುಣಿಸುವ ಮೂಲಕ ವಿಭಿನ್ನ ಶೈಲಿಯಲ್ಲಿ ಉದ್ಘಾಟಿಸಿ ವನಮಹೋತ್ಸವದ ಮಹತ್ವದ ಬಗ್ಗೆ ತಿಳಿಸಿದರು. ಶಾಲಾ ಸಂಚಾಲಕರಾದ ಫಾ. ಐವನ್ ಮೈಕೆಲ್ ರೋಡ್ರಿಗಸ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಟ್ಲ ವಲಯದ ಅರಣ್ಯ ಗಸ್ತು ಅಧಿಕಾರಿ ಸತೀಶ್‌ ಡಿ ಸೋಜಾ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯರು ಫಾ […]