Tag: ಸೋಮೇಶ್ವರದ ಕಡಲಕಿನಾರೆಯಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಪರಿಕಲ್ಪನೆಯ “ಯೋಗ ವಿತ್ ಯೋಧ”  ಅಂತಾರಾಷ್ಟ್ರೀಯ ಯೋಗ ದಿನಾಚರಣೆ

DAKSHINA KANNADA

ಸೋಮೇಶ್ವರದ ಕಡಲಕಿನಾರೆಯಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಪರಿಕಲ್ಪನೆಯ “ಯೋಗ ವಿತ್ ಯೋಧ”  ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಮಂಗಳೂರು: ದಕ್ಷಿಣ ಕನ್ನಡದ ಪ್ರಮುಖ ಪ್ರವಾಸಿ ತಾಣಗಳ ಪೈಕಿ ಒಂದಾಗಿರುವ ಸೋಮೇಶ್ವರದ ಕಡಲಕಿನಾರೆಯಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಪರಿಕಲ್ಪನೆಯ “ಯೋಗ ವಿತ್ ಯೋಧ” 2ನೇ ವರ್ಷದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯು ಅತ್ಯಂತ ಯಶಸ್ವಿ ಹಾಗೂ ಅರ್ಥಪೂರ್ಣವಾಗಿ ನಡೆಯಿತು. ಆ ಮೂಲಕ ಸಮುದ್ರದ ತೆರೆಯಬ್ಬರದ ನಡುವೆ ಪ್ರಕೃತಿ ಹಾಗೂ ದೈವಿಕತೆಯ ಮಡಿಲಲ್ಲಿ ಮನಸ್ಸನ್ನು ಶಾಂತಗೊಳಿಸಿ ದೇಹವನ್ನು ಹತೋಟಿಯಲ್ಲಿಡುವ ಯೋಗಾಭ್ಯಾಸದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರು.  ಸಸಿಹಿತ್ಲು ಬೀಚ್ ನಲ್ಲಿ ಕಳೆದ ವರ್ಷ ಕ್ಯಾ. ಚೌಟ ನೇತೃತ್ವದಲ್ಲಿ […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678