ಸ್ನೇಹಾಲಯ ಚಾರಿಟೇಬಲ್ ಟ್ರಸ್ಟ್ನ ಯೋಜನೆಗಳಿಗೆ ಸಹಾಯರ್ಥವಾಗಿ ಸಂಗೀತ ರಸಮಂಜರಿ
ಮಂಗಳೂರು: 2009 ರಲ್ಲಿ ಆರಂಭವಾದಾಗಿನಿಂದ, ಸ್ನೇಹಾಲಯ ಚಾರಿಟೇಬಲ್ ಟ್ರಸ್ಟ್, ಮಂಗಳೂರಿನಲ್ಲಿ ಮಾನಸಿಕ ಆರೋಗ್ಯ ಸಮಸ್ಯೆಗಳಿರುವ ವ್ಯಕ್ತಿಗಳನ್ನು ರಕ್ಷಿಸಿ , ಆರೈಕೆ ಮಾಡಿ, ಗುಣಪಡಿಸಿ, ಪುನರ್ವಸತಿ ಕಲ್ಪಿಸುವ ಮೂಲಕ ಅವರಿಗೆ ಹೊಸ ಜೀವನವನ್ನು ನೀಡುವ ಕಾಯಕಕ್ಕೆ ಸಮರ್ಪಿತವಾಗಿದೆ. ಕಳೆದ 17 ವರ್ಷಗಳಲ್ಲಿ, ಸಂಸ್ಥೆಯು 1,800 ಕ್ಕೂ ಹೆಚ್ಚು ರೋಗಿಗಳನ್ನು ಗುಣಪಡಿಸಿ ಮತ್ತು ಅವರ ಕುಟುಂಬಗಳಿಗೆ ಮರಳಿ ಮತ್ತೆ ಒಗ್ಗೂಡಿಸುವಲ್ಲಿ ಯಶಸ್ವಿಯಾಗಿದೆ. ಅವರು ನಡೆಸುತ್ತಿರುವ ಯೋಜನೆಗಳು, ಮೂಲಸೌಕರ್ಯ ಅಗತ್ಯಗಳು, ದೈನಂದಿನ ವೈದ್ಯಕೀಯ ಸರಬರಾಜುಗಳು ಮತ್ತು ವಿವಿಧ ಸಮುದಾಯ ಸಂಭಂದಿ […]



