Tag: ಸ್ಮಾರ್ಟ್ ಸಿಟಿಗೆ ಕಂಟಕವಾದ ಕೇಬಲ್ ಜಾಲ: ಮಂಗಳೂರಿನ ಪಾದಚಾರಿ ರಸ್ತೆಗಳಲ್ಲಿ ಸಾರ್ವಜನಿಕರ ಜೀವಕ್ಕೆ ಆಪತ್ತು!

HOME LATEST NEWS

ಸ್ಮಾರ್ಟ್ ಸಿಟಿಗೆ ಕಂಟಕವಾದ ಕೇಬಲ್ ಜಾಲ: ಮಂಗಳೂರಿನ ಪಾದಚಾರಿ ರಸ್ತೆಗಳಲ್ಲಿ ಸಾರ್ವಜನಿಕರ ಜೀವಕ್ಕೆ ಆಪತ್ತು!

ಮಂಗಳೂರು: ಶಿಕ್ಷಣ, ವೈದ್ಯಕೀಯ, ಧಾರ್ಮಿಕ ಕ್ಷೇತ್ರ, ಉದ್ಯಮ ಹಾಗೂ ಪ್ರವಾಸೋದ್ಯಮಕ್ಕೆ ಜಗತ್ತಿನಾದ್ಯಂತ ಹೆಸರಾಗಿರುವ ಕರಾವಳಿಯ ಹೆಮ್ಮೆಯ ನಗರಿ ಮಂಗಳೂರು. ಸದ್ಯ ‘ಸ್ಮಾರ್ಟ್ ಸಿಟಿ’ಯಾಗಿ ರೂಪುಗೊಳ್ಳುತ್ತಿರುವ ಈ ಸುಂದರ ನಗರದ ಸೌಂದರ್ಯಕ್ಕೆ ಮತ್ತು ಸಾರ್ವಜನಿಕರ ಸುರಕ್ಷತೆಗೆ ಕೆಲವು ಖಾಸಗಿ ಕಂಪನಿಗಳ ಬೇಜವಾಬ್ದಾರಿತನ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯ ದೊಡ್ಡ ಕಂಟಕವಾಗಿ ಪರಿಣಮಿಸಿದೆ.ನಗರದ ಹಲವು ಪ್ರಮುಖ ರಸ್ತೆಗಳು ಮತ್ತು ಪಾದಚಾರಿ ಮಾರ್ಗಗಳಲ್ಲಿ (Footpaths) ಎಗ್ಗಿಲ್ಲದೆ ನೇತಾಡುತ್ತಿರುವ ವಿವಿಧ ಕಂಪನಿಗಳ ಇಂಟರ್ನೆಟ್ ಹಾಗೂ ಟೆಲಿಕಾಂ ಕೇಬಲ್‌ಗಳು ಸಾರ್ವಜನಿಕರ ಪಾಲಿಗೆ ಸಾವಿನ ಬಲೆಯಾಗಿ ಮಾರ್ಪಟ್ಟಿವೆ.ಗಿಡ-ಮರಗಳ […]