LATEST NEWS
ಹಕ್ಕು ಪತ್ರ ಪ್ರತಿಭಟನೆ ಹಿಂದೆ ರಾಜಕೀಯ ಪಿತೂರಿ: ಶಾಸಕ ಅಶೋಕ್ ರೈ ಎದುರು ಸತ್ಯ ಬಿಚ್ಚಿಟ್ಟ ಪುಣಚಾ ಗ್ರಾಮದ ಫಲಾನುಭವಿಗಳು
ಪುತ್ತೂರು: ಪುಣಚಾ ಗ್ರಾಮದ ಪ ಜಾತಿ ಕಾಲನಿಯ ನಿವಾಸಿಗಳಿಗೆ 94 ಸಿ ಹಕ್ಕು ಪತ್ರ ನೀಡಿಲ್ಲ,ಇದರಲ್ಲಿ ಶಾಸಕ ಅಶೋಕ್ ರೈ ಕುಮ್ಮಕ್ಕು ಇದೆ ಎಂದು ಕಳೆದ ಕೆಲವು ದಿನಗಳ ಹಿಂದೆ ಬಂಟ್ವಾಳ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆದಿತ್ತು,ಇದೀಗ ಫಲಾನುಭವಿಗಳು ಶಾಸಕ ಅಶೋಕ್ ರೈ ಕಚೇರಿಗೆ ಬಂದು ಶಾಸಕರಲ್ಲಿ ಮಾತನಾಡಿದ್ದು ನಾವು ನಿಮ್ಮ ವಿರುದ್ದ ಪ್ರತಿಭಟನೆ ಮಾಡಿದ್ದಲ್ಲ, ನಾವು ಬಿಜೆಪಿಯವರನ್ನು ಕರೆದು ಹೋರಾಟ ಮಾಡಿಲ್ಲ, ಅವರೇ ನಮ್ಮನ್ನು ಕೃದುಕೊಂಡು ಹೋಗಿ ಹಾಗೆ ಹೇಳಿ ಹೀಗೆ ಎಂದು ನಮ್ಮಲ್ಲಿ […]


