LATEST NEWS
ಹಿರಿಯ ಪತ್ರಕರ್ತ ಪರಮಾನಂದ ಸಾಲ್ಯಾನ್ಗೆ ಭಾವಪೂರ್ಣ ನುಡಿನಮನ
ಮಂಗಳೂರು: ಇತ್ತೀಚೆಗೆ ನಿಧನರಾದ ಹಿರಿಯ ಪತ್ರಕರ್ತ ಹಾಗೂ ರಂಗಕರ್ಮಿ ಪರಮಾನಂದ ಸಾಲ್ಯಾನ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಜಂಟಿಯಾಗಿ ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಭಾವಪೂರ್ಣ ಶ್ರದ್ಧಾಂಜಲಿ ಮತ್ತು ನುಡಿನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಮಾತನಾಡಿ, “ಸಾಲ್ಯಾನ್ ಅವರು ಪತ್ರಿಕೋದ್ಯಮದ ಜೊತೆಗೆ ತುಳು ರಂಗಭೂಮಿ ಮತ್ತು ಜಾನಪದ ಕ್ಷೇತ್ರದಲ್ಲಿ ಅಗಾಧ ಜ್ಞಾನ ಹೊಂದಿದ್ದರು. ಭೂತಾರಾಧನೆ, ನಾಟಕ ಹಾಗೂ […]


